ಬ್ರೇಕಿಂಗ್ ನ್ಯೂಸ್
29-02-24 05:30 pm HK News Desk ಕ್ರೈಂ
ಧಾರವಾಡ, ಫೆ 29: ತಂದೆ ತನ್ನ ಮಗುವನ್ನ ನೆಲಕ್ಕೆ ಎಸೆದು ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಒಂದು ವರ್ಷದ ಹೆಣ್ಣು ಮಗು ಮೃತಪಟ್ಟಿದೆ.
ಶ್ರೇಯಾ ಮೃತ ದುರ್ದೈವಿ ಕಂದಮ್ಮ. ಈಕೆಯನ್ನು ತಂದೆ ಶಂಭುಲಿಂಗಯ್ಯ ಕೊಲೆ ಮಾಡಿದ್ದಾನೆ. ಈತ ಧಾರವಾಡ ತಾಲೂಕಿನ ಯಾದವಾಡ ಗ್ರಾಮದ ನಿವಾಸಿ.
ನಾಲ್ಕು ವರ್ಷಗಳ ಹಿಂದೆ ಶಂಭಯ್ಯ ಮತ್ತು ಸವಿತಾ ಮದುವೆಯಾಗಿದ್ದರು. ಈ ದಂಪತಿಗೆ ಈಗಾಗಲೇ ಇಬ್ಬರು ಮಕ್ಕಳಿದ್ದರು. ಮೊದಲನೇಯ ಗಂಡು ಮಗುವಿಗೆ ಮೂರು ವರ್ಷವಾಗಿದೆ. ಶಂಭಯ್ಯ ಧಾರವಾಡ ನಗರದಲ್ಲಿ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ನಿತ್ಯ ವಿಪರೀತವಾಗಿ ಕುಡಿಯುತ್ತಿದ್ದ ಶಂಭಯ್ಯ ಮಂಗಳವಾರ ತಡರಾತ್ರಿ ತನ್ನ ಮೇಲೆ ಹಲ್ಲೆ ಮಾಡಿ ಬಳಿಕ ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ ಎಂದು ಪತ್ನಿ ಸವಿತಾ ಮತ್ತು ಸಹೋದರ ಅಳಿಯ ಕಲ್ಲಯ್ಯ ನೋವು ತೋಡಿಕೊಂಡಿದ್ದಾರೆ.
ಮಲಗುವಾಗ ಮಗು ಅಳುತ್ತೆ ಎಂಬ ಕಾರಣಕ್ಕೆ ಮಗುವನ್ನ ನೆಲಕ್ಕೆ ಎತ್ತಿ ಬಡಿದಿದ್ದಾನೆ. ಪರಿಣಾಮ ಮಗು ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಕೂಡಲೇ ಆಕೆಯನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಇದೀಗ ಪುಟ್ಟ ಕಂದಮ್ಮ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.
ಘಟನೆ ಸಂಬಂಧ ಕುಟುಂಬಸ್ಥರು ಪಾಪಿ ತಂದೆ ಶಂಭುಲಿಂಗಯ್ಯನ ವಿರುದ್ಧ ದೂರು ನೀಡಿದ್ದು, ಗರಗ ಠಾಣೆ ಪೊಲೀಸರು ಶಂಭುಲಿಂಗಯ್ಯನನ್ನು ವಶಕ್ಕೆ ಪಡೆದಿದ್ದಾರೆ. ಧಾರವಾಡ ಗರಗ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Dharwad Father kills one year old daughter for crying too much. The police have taken father into custody.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm