ಬ್ರೇಕಿಂಗ್ ನ್ಯೂಸ್
03-03-24 02:28 pm Udupi Correspondent ಕ್ರೈಂ
ಉಡುಪಿ, ಮಾ 03: ಯುವಕನನ್ನ ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಕೊಂದ ಘಟನೆ ಬ್ರಹ್ಮಾವರ ಸಮೀಪದ ಬಾರ್ಕೂರಿನಿ ಹನೆಹಳ್ಳಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕೃಷ್ಣ (36) ಎಂದು ಗುರುತಿಸಲಾಗಿದೆ.
ಮೃತ ಕೃಷ್ಣ ಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದು ಶನಿವಾರ ರಾತ್ರಿ ಮನೆಗೆ ಬಂದಿದ್ದ, ಸುಮಾರು 9.30ರ ಸುಮಾರಿಗೆ ಊಟ ಮಾಡುತ್ತಿರುವಾಗ ಮನೆಗೆ ಎಂಟ್ರಿ ಕೊಟ್ಟ ದುಷ್ಕರ್ಮಿಗಳು ಯುವಕನನ್ನ ಶೂಟೌಟ್ ಮಾಡಿ ಪರಾರಿಯಾಗಿದ್ದಾರೆ.
ಸ್ಥಳೀಯರಿಗೆ ರಾತ್ರಿ ಫೈರಿಂಗ್ ಶಬ್ದ ಕೇಳಿ ಪಟಾಕಿ ಶಬ್ದ ಇರಬಹುದು ಅನ್ಕೊಂಡು ಸುಮ್ಮನಾಗಿದ್ದಾರೆ. ಆದ್ರೆ ಮುಂಜಾನೆ ಎದ್ದಾಗ ಅದು ಗುಂಡಿನ ಶಬ್ದ ಅಂತ ಗೊತ್ತಾಗಿ ಬೆಚ್ಚಿಬಿದ್ದಿದ್ದಾರ. ಕೊಲೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.
ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ, ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲ ನಡೆಸುತ್ತಿದ್ದು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
Uudpi Youth shot dead by unidentified miscreants at Brahmavar. Krishna (38) is the deceased. Krishna was living alone in his house in Hanehalli.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm