ಬ್ರೇಕಿಂಗ್ ನ್ಯೂಸ್
03-03-24 02:28 pm Udupi Correspondent ಕ್ರೈಂ
ಉಡುಪಿ, ಮಾ 03: ಯುವಕನನ್ನ ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಕೊಂದ ಘಟನೆ ಬ್ರಹ್ಮಾವರ ಸಮೀಪದ ಬಾರ್ಕೂರಿನಿ ಹನೆಹಳ್ಳಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕೃಷ್ಣ (36) ಎಂದು ಗುರುತಿಸಲಾಗಿದೆ.
ಮೃತ ಕೃಷ್ಣ ಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದು ಶನಿವಾರ ರಾತ್ರಿ ಮನೆಗೆ ಬಂದಿದ್ದ, ಸುಮಾರು 9.30ರ ಸುಮಾರಿಗೆ ಊಟ ಮಾಡುತ್ತಿರುವಾಗ ಮನೆಗೆ ಎಂಟ್ರಿ ಕೊಟ್ಟ ದುಷ್ಕರ್ಮಿಗಳು ಯುವಕನನ್ನ ಶೂಟೌಟ್ ಮಾಡಿ ಪರಾರಿಯಾಗಿದ್ದಾರೆ.
ಸ್ಥಳೀಯರಿಗೆ ರಾತ್ರಿ ಫೈರಿಂಗ್ ಶಬ್ದ ಕೇಳಿ ಪಟಾಕಿ ಶಬ್ದ ಇರಬಹುದು ಅನ್ಕೊಂಡು ಸುಮ್ಮನಾಗಿದ್ದಾರೆ. ಆದ್ರೆ ಮುಂಜಾನೆ ಎದ್ದಾಗ ಅದು ಗುಂಡಿನ ಶಬ್ದ ಅಂತ ಗೊತ್ತಾಗಿ ಬೆಚ್ಚಿಬಿದ್ದಿದ್ದಾರ. ಕೊಲೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.
ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ, ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲ ನಡೆಸುತ್ತಿದ್ದು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
Uudpi Youth shot dead by unidentified miscreants at Brahmavar. Krishna (38) is the deceased. Krishna was living alone in his house in Hanehalli.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am