ಬ್ರೇಕಿಂಗ್ ನ್ಯೂಸ್
03-03-24 02:28 pm Udupi Correspondent ಕ್ರೈಂ
ಉಡುಪಿ, ಮಾ 03: ಯುವಕನನ್ನ ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಕೊಂದ ಘಟನೆ ಬ್ರಹ್ಮಾವರ ಸಮೀಪದ ಬಾರ್ಕೂರಿನಿ ಹನೆಹಳ್ಳಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕೃಷ್ಣ (36) ಎಂದು ಗುರುತಿಸಲಾಗಿದೆ.
ಮೃತ ಕೃಷ್ಣ ಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದು ಶನಿವಾರ ರಾತ್ರಿ ಮನೆಗೆ ಬಂದಿದ್ದ, ಸುಮಾರು 9.30ರ ಸುಮಾರಿಗೆ ಊಟ ಮಾಡುತ್ತಿರುವಾಗ ಮನೆಗೆ ಎಂಟ್ರಿ ಕೊಟ್ಟ ದುಷ್ಕರ್ಮಿಗಳು ಯುವಕನನ್ನ ಶೂಟೌಟ್ ಮಾಡಿ ಪರಾರಿಯಾಗಿದ್ದಾರೆ.
ಸ್ಥಳೀಯರಿಗೆ ರಾತ್ರಿ ಫೈರಿಂಗ್ ಶಬ್ದ ಕೇಳಿ ಪಟಾಕಿ ಶಬ್ದ ಇರಬಹುದು ಅನ್ಕೊಂಡು ಸುಮ್ಮನಾಗಿದ್ದಾರೆ. ಆದ್ರೆ ಮುಂಜಾನೆ ಎದ್ದಾಗ ಅದು ಗುಂಡಿನ ಶಬ್ದ ಅಂತ ಗೊತ್ತಾಗಿ ಬೆಚ್ಚಿಬಿದ್ದಿದ್ದಾರ. ಕೊಲೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.
ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ, ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲ ನಡೆಸುತ್ತಿದ್ದು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
Uudpi Youth shot dead by unidentified miscreants at Brahmavar. Krishna (38) is the deceased. Krishna was living alone in his house in Hanehalli.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm