ಬ್ರೇಕಿಂಗ್ ನ್ಯೂಸ್
26-11-20 06:11 pm Bangalore Correspondent ಕ್ರೈಂ
ಬೆಂಗಳೂರು, ನ.26: ದೇವಾಲಯದ ಸಮೀಪ ಆಟವಾಡುತ್ತಿದ್ದ ಬಾಲಕಿಯೊಬ್ಬಳನ್ನು ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ದೇವಾಲಯದ ಅರ್ಚಕನೊಬ್ಬನನ್ನು ದೇವನಹಳ್ಳಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೇವನಹಳ್ಳಿ ಸಮೀಪದ ಚೌಡೇಶ್ವರಿ ದೇವಸ್ಥಾನದ ಅರ್ಚಕ ವೆಂಕಟರಮಣಪ್ಪ(61) ಅತ್ಯಾಚಾರ ಆರೋಪಿಯಾಗಿದ್ದಾನೆ.
ಎರಡು ದಿನಗಳ ಹಿಂದೆ ಇಲ್ಲಿನ ಚೌಡೇಶ್ವರಿ ದೇವಸ್ಥಾನದ ಬಳಿ ಆಟವಾಡುತ್ತಿದ್ದ 10 ವರ್ಷದ ಬಾಲಕಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಳು. ಬಳಿಕ ಅಲ್ಲಿ ಹೂ ಮಾರಾಟ ಮಾಡುತ್ತಿದ್ದ ಮಹಿಳೆಯೊಬ್ಬಕೆ ಬಾಲಕಿ ಕುರಿತು ಮಾಹಿತಿ ನೀಡಿದ್ದು, ಅದರಂತೆ ಹುಡುಕಾಡಿದಾಗ ಬಾಲಕಿ ಪತ್ತೆಯಾಗಿದ್ದಳು. ಈ ವೇಳೆ ಬಾಲಕಿಯನ್ನು ಪೋಷಕರು ವಿಚಾರಿಸಿದಾಗ ಅತ್ಯಾಚಾರ ಕೃತ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ದುಷ್ಕರ್ಮಿ ವೆಂಕಟರಮಣಪ್ಪಬಾಲಕಿಯನ್ನು ತನ್ನ ಮನೆಯೊಳಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿರುವುದು ದೂರಲಾಗಿದೆ. ಈ ಸಂಬಂಧ ದೇವನಹಳ್ಳಿ ಠಾಣಾ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿ ವೆಂಕಟರಮಣಪ್ಪನನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
A 68-year-old temple priest was arrested for allegedly raping a 10-year-old girl at his daughter’s home, located within temple premises, Bengaluru Police said on Thursday.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am