ಬ್ರೇಕಿಂಗ್ ನ್ಯೂಸ್
26-11-20 06:11 pm Bangalore Correspondent ಕ್ರೈಂ
ಬೆಂಗಳೂರು, ನ.26: ದೇವಾಲಯದ ಸಮೀಪ ಆಟವಾಡುತ್ತಿದ್ದ ಬಾಲಕಿಯೊಬ್ಬಳನ್ನು ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ದೇವಾಲಯದ ಅರ್ಚಕನೊಬ್ಬನನ್ನು ದೇವನಹಳ್ಳಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೇವನಹಳ್ಳಿ ಸಮೀಪದ ಚೌಡೇಶ್ವರಿ ದೇವಸ್ಥಾನದ ಅರ್ಚಕ ವೆಂಕಟರಮಣಪ್ಪ(61) ಅತ್ಯಾಚಾರ ಆರೋಪಿಯಾಗಿದ್ದಾನೆ.
ಎರಡು ದಿನಗಳ ಹಿಂದೆ ಇಲ್ಲಿನ ಚೌಡೇಶ್ವರಿ ದೇವಸ್ಥಾನದ ಬಳಿ ಆಟವಾಡುತ್ತಿದ್ದ 10 ವರ್ಷದ ಬಾಲಕಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಳು. ಬಳಿಕ ಅಲ್ಲಿ ಹೂ ಮಾರಾಟ ಮಾಡುತ್ತಿದ್ದ ಮಹಿಳೆಯೊಬ್ಬಕೆ ಬಾಲಕಿ ಕುರಿತು ಮಾಹಿತಿ ನೀಡಿದ್ದು, ಅದರಂತೆ ಹುಡುಕಾಡಿದಾಗ ಬಾಲಕಿ ಪತ್ತೆಯಾಗಿದ್ದಳು. ಈ ವೇಳೆ ಬಾಲಕಿಯನ್ನು ಪೋಷಕರು ವಿಚಾರಿಸಿದಾಗ ಅತ್ಯಾಚಾರ ಕೃತ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ದುಷ್ಕರ್ಮಿ ವೆಂಕಟರಮಣಪ್ಪಬಾಲಕಿಯನ್ನು ತನ್ನ ಮನೆಯೊಳಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿರುವುದು ದೂರಲಾಗಿದೆ. ಈ ಸಂಬಂಧ ದೇವನಹಳ್ಳಿ ಠಾಣಾ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿ ವೆಂಕಟರಮಣಪ್ಪನನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
A 68-year-old temple priest was arrested for allegedly raping a 10-year-old girl at his daughter’s home, located within temple premises, Bengaluru Police said on Thursday.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm