ಬ್ರೇಕಿಂಗ್ ನ್ಯೂಸ್
10-03-24 05:07 pm Udupi Correspondent ಕ್ರೈಂ
ಉಡುಪಿ, ಮಾ.10: ಫೇಸ್ಬುಕ್ನಲ್ಲಿ ನಲ್ಲಿ ಪರಿಚಯವಾದ ವಂಚಕನೊಬ್ಬ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂದು ಪೋಸ್ ಕೊಟ್ಟು ಬ್ರಹ್ಮಾವರದ ಮಹಿಳೆಗೆ 54 ಲಕ್ಷ ರೂ. ಪಂಗನಾಮ ಹಾಕಿದ್ದಾನೆ.
ಫೆಬ್ರವರಿ 10 ರಂದು ಫೇಸ್ಬುಕ್ನಲ್ಲಿ ಮಿಹಿಯಾಲ್ ನೀಲ್ಗೆನ್ ಎಂಬ ಆನ್ಲೈನ್ ವಂಚಕ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂಬುದಾಗಿ ಹೇಳಿಕೊಂಡು ಬ್ರಹ್ಮಾವರದ ಲವೀನಾ ಸ್ಟೆಫನಿ ಕ್ರಸ್ತಾ (42) ಎಂಬವರ ಜೊತೆ ಸ್ನೇಹ ಬೆಳೆಸಿಕೊಂಡು, ವಾಟ್ಸ್ಅಪ್ ನಲ್ಲಿ ಇಬ್ಬರು ಚಾಟಿಂಗ್ ನಡೆಸಿ ಸ್ನೇಹಿತರಾಗಿದ್ದಾರೆ. ನಂತರ ಲವೀನಾ ಅವ್ರಿಗೆ ಗಿಫ್ಟ್ ಕಳುಹಿಸುವುದಾಗಿ ನಂಬಿಸಿ ಫೆ.1 ರಂದು, ದೆಹಲಿಯ ಪಾರ್ಸೆಲ್ ಆಫೀಸ್ನಿಂದ ಅಪರಿಚಿತ ವ್ಯಕ್ತಿ ಒಬ್ಬ ಮೊಬೈಲ್ ನಂಬರ್ ಗೆ ಕರೆ ಮಾಡಿ ಜರ್ಮನಿಯಿಂದ ಬಂದಿರುವ ಪಾರ್ಸೆಲ್ ನಲ್ಲಿ ಜ್ಯುವೆಲರಿ, ಯುರೋ ಕರೆನ್ಸಿ ಇದ್ದು ಈ ಬಗ್ಗೆ ಪಾರ್ಸೆಲ್ ಪಡೆಯಲು ಪಾರ್ಸೆಲ್ ಚಾರ್ಜ್, ಮನಿ ಲ್ಯಾಂಡಿಂಗ್ ಸರ್ಟಿಫಿಕೇಟ್, ಕಸ್ಟಂ ಸರ್ಟಿಫಿಕೇಟ್ ಪಡೆಯಲು ಹಣ ಪಾವತಿಸಬೇಕು ಎಂದು ತಿಳಿಸಿದ್ದಾನೆ. ಲವೀನಾ ಅದನ್ನು ನಂಬಿ, ಆರೋಪಿ ಕೊಟ್ಟ ಬ್ಯಾಂಕ್ ಡೀಟೇಲ್ಸ್ ಗೆ, ಗೂಗಲ್ ಪೇ ಮುಖಾಂತರ ಹಂತ ಹಂತವಾಗಿ ಒಟ್ಟು 54 ಲಕ್ಷದ 74 ಸಾವಿರ ಹಣವನ್ನ ಪಾವತಿಸಿದ್ದಾರೆ.
ಆರೋಪಿ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂದು, ಗಿಫ್ಟ್ ಪಾರ್ಸೆಲ್ ಕಳಿಸುವುದಾಗಿ ನಂಬಿಸಿ, ಪಾರ್ಸೆಲ್ ಪಡೆಯಲು ಭಾರೀ ಪ್ರಮಾಣದ ಹಣವನ್ನು ಪಡೆದು, ಪಾರ್ಸೆಲ್ ಕಳುಹಿಸದೇ, ಕಳುಹಿಸಿದ ಹಣವನ್ನು ವಾಪಾಸು ನೀಡದೇ ಮೋಸ ಮಾಡಿದ್ದಾನೆ ಎಂದು ಹೇಳಿ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಲವೀನಾ ಕೇಸ್ ದಾಖಲಿಸಿದ್ದಾರೆ.
ನಯ ವಂಚಕನ ಒಂದೇ ಫೋನ್ ಕರೆಗೆ ಕಷ್ಟಪಟ್ಟು ದುಡಿದ ಲಕ್ಷಗಟ್ಟಲೆ ಹಣ ಮಂಗ ಮಾಯ ಆಗಿದ್ದು ಮಾತ್ರ ವಿಪರ್ಯಾಸ.
Udupi bhramavara Laveen Stephenie crasta looses 54 lakhs to online fraud over parcel charges on Facebook. A case has been registered at the cyber police station in Udupi. Online fraudster introduced himself as a Germany military officer.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm