ಬ್ರೇಕಿಂಗ್ ನ್ಯೂಸ್
11-03-24 12:51 pm Mangaluru Correspondent ಕ್ರೈಂ
ಮಂಗಳೂರು, ಮಾ.11: ಮಂಗಳೂರು ನಗರಕ್ಕೆ ಮತ್ತೊಂದು ವಂದೇ ಭಾರತ್ ರೈಲು ಜೋಡಣೆಯಾಗಿದೆ. ಕಾಸರಗೋಡು - ತಿರುವನಂತಪುರಂ ನಡುವೆ ಸಂಚರಿಸುತ್ತಿದ್ದ ರೈಲು ಮಾರ್ಚ್ 12ರಿಂದ ಮಂಗಳೂರಿಗೆ ವಿಸ್ತರಣೆಗೊಳ್ಳಲಿದೆ.
ರೈಲ್ವೆ ಸಚಿವಾಲಯ ಇತ್ತೀಚೆಗೆ ಕಾಸರಗೋಡು- ತಿರುವನಂತಪುರಂ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಮಂಗಳೂರು ಸೆಂಟ್ರಲ್ ತನಕ ವಿಸ್ತರಣೆ ಮಾಡಲು ಒಪ್ಪಿಗೆ ನೀಡಿತ್ತು. ಈ ರೈಲು ಸೇವೆಗೆ ಮಾರ್ಚ್ 12ರಂದು ಚಾಲನೆ ಸಿಗಲಿದೆ.
ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು 'ನಮ್ಮ ಮನವಿಯ ಮೇರೆಗೆ ಮಂಗಳೂರಿನ ವರೆಗೂ ವಿಸ್ತರಣೆ ಮಾಡಲಾದ ತಿರುವನಂತಪುರ- ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಇದೇ ಮಾರ್ಚ್ 12ರಂದು ಬೆಳಗ್ಗೆ 8 ಗಂಟೆಗೆ ಮಂಗಳೂರು ಕೇಂದ್ರ ರೈಲು ನಿಲ್ದಾಣದಲ್ಲಿ ಪ್ರಧಾನಿ ಮೋದಿಯವರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಮಂಗಳೂರು ಕೇಂದ್ರ ರೈಲು ನಿಲ್ದಾಣ ಹಾಗೂ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಪ್ರಾರಂಭಿಸಲಿರುವ 'ಒನ್ ಸ್ಟೇಷನ್- ಒನ್ ಪ್ರಾಡಕ್ಟ್' ಮಳಿಗೆಗಳಿಗೂ ಮೋದಿಯವರು ಚಾಲನೆ ನೀಡಲಿದ್ದಾರೆ' ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಮಂಗಳೂರು- ತಿರುವನಂತಪುರಂ ನಡುವಿನ ವಂದೇ ಭಾರತ್ ರೈಲು ಬುಧವಾರ ಹೊರತು ಪಡಿಸಿ ವಾರದ 6 ದಿನಗಳಲ್ಲಿ ಸಂಚಾರ ನಡೆಸಲಿದೆ. ಮಂಗಳೂರಿನಿಂದ ಬೆಳಗ್ಗೆ 6.15ಕ್ಕೆ ಹೊರಡುವ ರೈಲು ಮಧ್ಯಾಹ್ನ 3.05ಕ್ಕೆ ತಿರುವನಂತಪುರ ತಲುಪಲಿದೆ. ಹಾಗೆಯೇ ತಿರುವನಂತಪುರದಿಂದ ಸಂಜೆ 4.05ಕ್ಕೆ ಹೊರಟು ರಾತ್ರಿ 12.40ಕ್ಕೆ ಮಂಗಳೂರು ತಲುಪಲಿದೆ.
ಈಗಾಗಲೇ ಮಂಗಳೂರು- ಗೋವಾ ಮಧ್ಯೆ ವಂದೇ ಭಾರತ್ ರೈಲು ಸಂಚರಿಸುತ್ತಿದ್ದು ಇದೀಗ ಕಾಸರಗೋಡು-ತಿರುವನಂತಪುರಂ ರೈಲನ್ನು ಮಂಗಳೂರು ಸೆಂಟ್ರಲ್ ತನಕ ವಿಸ್ತರಣೆ ಮಾಡಲಾಗಿದೆ. ಈ ಮೂಲಕ ಮಂಗಳೂರು ನಗರಕ್ಕೆ 2 ವಂದೇ ಭಾರತ್ ರೈಲುಗಳು ಸಿಕ್ಕಂತಾಗಿದೆ.
Prime Minister Narendra Modi will flag off the inaugural service of the extended Vande Bharat Service from Mangaluru Central to Thiruvananthapuram Central and a new Kollam–Tirupati Express on March 12 through videoconferencing. Train No. 02631 Mangaluru–Thiruvananthapuram Vande Bharat Express will leave Mangaluru Central at 9.15 a.m. and reach Thiruvananthapuram Central at 6.30 p.m. for the inaugural service.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm