ಬ್ರೇಕಿಂಗ್ ನ್ಯೂಸ್
11-03-24 03:53 pm Mangaluru Correspondent ಕ್ರೈಂ
ಮಂಗಳೂರು, ಮಾ.11: ವೃದ್ಧ ಮಾವನನ್ನು ಮನೆಯಲ್ಲಿ ಕೂಡಿಹಾಕಿ ಸೊಸೆಯೇ ಹಲ್ಲೆ ನಡೆಸಿದ ಘಟನೆ ಮಂಗಳೂರು ನಗರದ ಕುಲಶೇಖರದಲ್ಲಿ ಬೆಳಕಿಗೆ ಬಂದಿದ್ದು, ಕಂಕನಾಡಿ ನಗರ ಠಾಣೆ ಪೊಲೀಸರು ಆರೋಪಿತ ಮಹಿಳೆಯನ್ನು ಬಂಧಿಸಿದ್ದಾರೆ.
ಕುಲಶೇಖರ ನಿವಾಸಿ ಪದ್ಮನಾಭ ಸುವರ್ಣ(76) ಹಲ್ಲೆಗೀಡಾದವರು. ಇವರ ಮಗ ಪ್ರೀತಂ ಸುವರ್ಣ ವಿದೇಶದಲ್ಲಿ ಕೆಲಸದಲ್ಲಿದ್ದು, ಮನೆಯ ಸಿಸಿಟಿವಿಯನ್ನು ತನ್ನ ಮೊಬೈಲಿಗೆ ಕನೆಕ್ಟ್ ಮಾಡಿಕೊಂಡಿದ್ದರು. ಎರಡು ದಿನಗಳ ಹಿಂದೆ ತನ್ನ ವೃದ್ಧ ತಂದೆಗೆ ಪತ್ನಿ ಉಮಾಶಂಕರಿ ವಾಕಿಂಗ್ ಸ್ಟಿಕ್ ನಲ್ಲಿ ಹಲ್ಲೆ ನಡೆಸಿರುವುದು ಸಿಸಿಟಿವಿಯಲ್ಲಿ ಮಗನ ಗಮನಕ್ಕೆ ಬಂದಿತ್ತು. ಅದರಂತೆ, ಪ್ರೀತಂ ಸುವರ್ಣ ತನ್ನ ತಂಗಿ ಮೂಡುಬಿದ್ರೆಯಲ್ಲಿ ಗಂಡನ ಮನೆಯಲ್ಲಿ ನೆಲೆಸಿರುವ ಪ್ರಿಯಾಗೆ ವಿಷಯ ತಿಳಿಸಿದ್ದರು.




ಅಲ್ಲದೆ, ಸಿಸಿಟಿವಿ ದೃಶ್ಯ ಮುಂದಿಟ್ಟು ಪೊಲೀಸ್ ದೂರು ಕೊಡುವಂತೆ ಸೂಚಿಸಿದ್ದರು. ಮಗಳು ಪ್ರಿಯಾ ಸುವರ್ಣ ಕಂಕನಾಡಿ ನಗರ ಠಾಣೆಯಲ್ಲಿ ದೂರು ನೀಡಿದ್ದಲ್ಲದೆ, ಹಲ್ಲೆಗೀಡಾದ ತಂದೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆರೋಪಿತ ಮಹಿಳೆ ಉಮಾಶಂಕರಿ ಅತ್ತಾವರ ಕೆಇಬಿ ವಿಭಾಗದಲ್ಲಿ ಅಧಿಕಾರಿ ಹುದ್ದೆಯಲ್ಲಿದ್ದಾರೆ. ಸರಕಾರಿ ಅಧಿಕಾರಿ ಎನ್ನುವ ದರ್ಪದಿಂದಲೋ ಏನೋ ವೃದ್ಧ ವ್ಯಕ್ತಿಯನ್ನು ಮನೆಯಲ್ಲಿ ಕೂಡಿಹಾಕಿ ಹಲ್ಲೆ ನಡೆಸಿದ್ದಾರೆ. ಪೊಲೀಸರು ಕೊಲೆಯತ್ನ ಕೇಸು ದಾಖಲಿಸಿದ್ದು, ಆರೋಪಿತ ಮಹಿಳೆಯನ್ನು ಬಂಧಿಸಿದ್ದಾರೆ.
Video;
#Mangalore daughter-in-law #assaults father-in-law with a walking stick; video goes viral; KEB officer #Umashankari has been arrested by Mangalore #Police after the video went viral on social media. #BreakingNews #daughter pic.twitter.com/T82lhr7m0V
— Headline Karnataka (@hknewsonline) March 11, 2024
Mangalore daughter-in-law assaults father-in-law with a walking stick; video goes viral; KEB officer Umashankari has been arrested after the video went viral on social media.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm