ಬ್ರೇಕಿಂಗ್ ನ್ಯೂಸ್
13-03-24 12:03 pm HK News Desk ಕ್ರೈಂ
ಚೆನ್ನೈ, ಮಾ 13: ರಥೋತ್ಸವ ನೋಡಲು ಬಂದ ಬಾಲಕಿಯನ್ನು ಅಪಹರಣಗೈದು ಸಾಮೂಹಿಕವಾಗಿ ಅತ್ಯಾಚಾರವೆಸಗಿದ ಪ್ರಕರಣ ತಮಿಳುನಾಡಿನಲ್ಲಿ. ನಡೆದಿರುವುದು ಬೆಳಕಿಗೆ ಬಂದಿದೆ.
ಮಾ.9 ರಂದು ಈ ಘಟನೆ ನಡೆದಿದ್ದು, ಈ ಪ್ರಕರಣ ಸಂಬಂಧ ಪೊಲೀಸರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.
ಮಾ. 9 ರಂದು 17 ವರ್ಷದ ಬಾಲಕಿ ವೀರಕುಮಾರಸ್ವಾಮಿ ದೇವಸ್ಥಾನದ ರಥೋತ್ಸವ ನೋಡಲು ವೆಲ್ಲಕೋವಿಲ್ಗೆ ಗ್ರಾಮಕ್ಕೆ ಭೇಟಿ ನೀಡಿದ್ದಳು. ಈ ವೇಳೆ ಏಳು ಮಂದಿ ಬಾಲಕಿಯನ್ನು ಅಪಹರಿಸಿಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ಈ ಸಂಬಂಧ ಪೊಲೀಸರಿಗೆ ಬಾಲಕಿಯ ಮನೆಯವರು ದೂರನ್ನು ನೀಡಿದ್ದಾರೆ. ಪೊಲೀಸರು ಘಟನಾ ಸಂಬಂಧ ಆರೋಪಿಗಳನ್ನು ಬಂಧಿಸಲು ಎರಡು ವಿಶೇಷ ತಂಡವನ್ನು ರಚಿಸಿ, ಕಾಮರಾಜಪುರಂನ 32 ವರ್ಷದ ಆರೋಪಿ ಮತ್ತು 29 ವರ್ಷದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳ ತೀವ್ರ ವಿಚಾರಣೆ ಬಳಿಕ ಉಳಿದವರನ್ನು ಬಂಧಿಸಲಾಗಿದೆ. ಕೃತ್ಯವೆಸಗಿಗ 7 ಮಂದಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.
A 17-year-old girl, who had visited Vellakovil in Tamil Nadu to attend a religious procession, was allegedly kidnapped and gang-raped by seven men. All the accused individuals have been arrested by cops. On March 9, the girl visited the village to attend the Veerakumarasamy temple chariot festival when she was kidnapped and sexually assaulted by the accused men.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm