ಬ್ರೇಕಿಂಗ್ ನ್ಯೂಸ್
14-03-24 04:04 pm Bangalore Correspondent ಕ್ರೈಂ
ಬೆಂಗಳೂರು, ಮಾ.14: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದ್ದು ಹಾಡಹಗಲೇ ದುಷ್ಕರ್ಮಿಗಳು ಚಿನ್ನಾಭರಣ ಅಂಗಡಿ ಮೇಲೆ ದಾಳಿ ಮಾಡಿದ್ದಾರೆ.
ಬೆಂಗಳೂರಿನ ಕೊಡಿಗೆಹಳ್ಳಿ ಬಳಿಯ ದೇವಿ ನಗರದಲ್ಲಿರುವ ಲಕ್ಷ್ಮೀ ಜುವೆಲ್ಲರ್ಸ್ನಲ್ಲಿ ಗುರುವಾರ ಹಾಡಹಗಲೇ ಈ ಘಟನೆ ನಡೆದಿದ್ದು, ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಹಣ ಕೊಡಲು ಒಪ್ಪದ ಮಾಲೀಕನ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಗುಂಡಿನ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ ಅಂದಾ ರಾಮ್ ಹಾಗು ಆಪುರಾಮ್ ಎಂಬವರಿಗೆ ಸೇರಿದ ಲಕ್ಷ್ಮೀ ಜುವೆಲ್ಲರಿಗೆ ಇಂದು ಇಬ್ಬರು ದರೋಡೆಕೋರರು ನುಗ್ಗಿದ್ದರು. ಬೈಕ್ನಲ್ಲಿ ಬಂದಿದ್ದ ನಾಲ್ವರು ಬೈಕ್ ನಿಲ್ಲಿಸಿ ನೇರವಾಗಿ ಅಂಗಡಿಗೆ ನುಗ್ಗಿದ್ದಾರೆ. ಚಿನ್ನದ ಅಂಗಡಿ ಮಾಲೀಕರ ಬಳಿ ತಮಗೆ ಹಣ ನೀಡುವಂತೆ ಕೇಳಿದ್ದಾರೆ. ಈ ವೇಳೆ ಹಣ ನೀಡಲು ನಿರಾಕರಿಸಿದಾಗ ಪಿಸ್ತೂಲು ತೋರಿಸಿ ಹದರಿಸಿದ್ದಾರೆ. ಆಗಲೂ ಮಾಲೀಕರು ಹಣ ಕೊಡಲು ಒಪ್ಪದೆ ಇದ್ದಾಗ ಹಲ್ಲೆ ನಡೆಸಿದ್ದಲ್ಲದೆ ಗುಂಡು ಹಾರಿಸಿದ್ದಾರೆ.
ಗುಂಡಿನ ಸದ್ದು ಕೇಳುತ್ತಿದ್ದಂತೆಯೇ ಸುತ್ತಲಿದ್ದ ಜನರು ಓಡಿಬಂದಿದ್ದಾರೆ. ಆಗ ಈ ದರೋಡೆಕೋರರು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿ ನಡೆಸಿ ಪರಾರಿಯಾಗುವ ಭರದಲ್ಲಿ ಪಿಸ್ತೂಲನ್ನು ಅಲ್ಲೇ ಬಿಟ್ಟು ಓಡಿದ್ದಾರೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಕೊಡಿಗೆಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜುವೆಲ್ಲರಿಯ ಸಿಸಿಟಿವಿ ಮತ್ತು ಅಕ್ಕಪಕ್ಕದ ಅಂಗಡಿಗಳ ಸಿಸಿಟಿವಿ ಪರಿಶೀಲಿಸಲಾಗುತ್ತಿದೆ.
At least two people were injured after two bike-borne miscreants opened fire in Bengaluru's Kodigehalli area on Thursday. The incident took place earlier today at 11 am, when two bike-borne miscreants tried to rob a jewellery store, Laxmi jewellers, in Devinagar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm