ಬ್ರೇಕಿಂಗ್ ನ್ಯೂಸ್
14-03-24 09:40 pm Bangalore Correspondent ಕ್ರೈಂ
ಬೆಂಗಳೂರು, ಮಾ.14: ರಾಜಧಾನಿ ಬೆಂಗಳೂರಿನಲ್ಲಿ ವಿದೇಶಿ ಮಹಿಳೆಯೊಬ್ಬರು ಕೊಲೆಯಾದ ಬಗ್ಗೆ ಶಂಕೆ ವ್ಯಕ್ತವಾಗಿದೆ. ಉಜ್ಬೇಕಿಸ್ತಾನ ಮೂಲದ 37 ವರ್ಷ ವಯಸ್ಸಿನ ಜರೀನಾ ಮೃತ ಮಹಿಳೆ. ಜರೀನಾ ಅನುಮಾನಾಸ್ಪದ ನೆಲೆಯಲ್ಲಿ ಸಾವನ್ನಪ್ಪಿದ್ದು, ಮೇಲ್ನೋಟಕ್ಕೆ ಕೊಲೆಯಾಗಿದ್ದಾರೆ ಎನ್ನಲಾಗುತ್ತಿದೆ.
ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಹೋಟೆಲ್ ಒಂದರಲ್ಲಿ ಘಟನೆ ನಡೆದಿದೆ. ಹೋಟೆಲ್ನ ಎರಡನೇ ಮಹಡಿಯಲ್ಲಿ ಇರುವ ರೂಂನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಉಜ್ಬೇಕಿಸ್ತಾನ ದೇಶದ ಈ ಮಹಿಳೆ ನಾಲ್ಕು ದಿನದ ಹಿಂದೆ ಬೆಂಗಳೂರು ನಗರಕ್ಕೆ ಬಂದಿದ್ದರು. ಟೂರಿಸ್ಟ್ ವೀಸಾದಡಿ ಬೆಂಗಳೂರಿಗೆ ಬಂದಿದ್ದು, ನಾಲ್ಕು ದಿನಗಳಿಂದಲೂ ಇದೇ ಹೋಟೆಲ್ನಲ್ಲಿ ತಂಗಿದ್ದರು.
ಕೊಠಡಿಯಿಂದ ಯಾವುದೇ ಸ್ಪಂದನೆ ಬರುತ್ತಿರಲಿಲ್ಲ ಎಂದು ಸಿಬಂದಿ ಪರಿಶೀಲನೆ ನಡೆಸಿದಾಗ ಶವ ಸಿಕ್ಕಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಮೇಲ್ನೋಟಕ್ಕೆ ಮಹಿಳೆ ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ವಿದೇಶಿ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷಾ ವರದಿಗೆ ಪೊಲೀಸರು ಕಾಯುತ್ತಿದ್ದಾರೆ.
The incident in which a foreign woman died suspiciously took place in the jurisdiction of Seshadripuram Police Station in Bengaluru. Zarina is a dead woman. She is originally from Uzbekistan. She died in a private star hotel room near BDA bridge.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm