ಬ್ರೇಕಿಂಗ್ ನ್ಯೂಸ್
16-03-24 04:50 pm HK News Desk ಕ್ರೈಂ
ಶಿವಮೊಗ್ಗ, ಮಾ 16: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ತೋಗರ್ಸಿ ಬಳಿ, ಶಿವಮೊಗ್ಗದ ಯುವಕನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಶಿವಮೊಗ್ಗದ ಗಾಡಿಕೊಪ್ಪದ ಮೈಸೂರು ಬೀದಿ ನಿವಾಸಿ ವೀರೇಶ್ (27) ಹತ್ಯೆಗೀಡಾದ ಯುವಕ.
ತೋಗರ್ಸಿ ಹೊರವಲಯದ ಸ್ಮಶಾನದ ಬಳಿ ಘಟನೆ ನಡೆದಿದ್ದು, ಕೊಂಡೊಯ್ದ ಇನ್ನೋವಾ ಕಾರಿನ ಡಿಕ್ಕಿಯಲ್ಲಿ, ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಹಂತಕರು ಕಾರಿಗೆ ಬೆಂಕಿ ಹಚ್ಚಿ ಸುಟ್ಟಿರುವುದರಿಂದ ದೇಹ ಸಂಪೂರ್ಣ ಸುಟ್ಟು ಕರಕಲಾಗಿದೆ. ರಾತ್ರಿ ಗಾಡಿಕೊಪ್ಪದ ಮನೆಯಲ್ಲಿದ್ದ ಯುವಕನಿಗೆ, ಕೆಲ ಪರಿಚಿತರು ಆತನ ಮೊಬೈಲ್ ಫೋನ್ ಗೆ ಕರೆ ಮಾಡಿದ್ದರು. ಸ್ನೇಹಿತರೋರ್ವರ ಇನ್ನೋವಾ ಕಾರಿನಲ್ಲಿ ವೀರೇಶ್ ತೆರಳಿದ್ದ. ನಂತರ ಮನೆಗೆ ಹಿಂದಿರುಗಿರಲಿಲ್ಲ.
ಘಟನಾ ಸ್ಥಳಕ್ಕೆ ಶಿಕಾರಿಪುರ ಡಿವೈಎಸ್ಪಿ ಕೇಶವ್, ಇನ್ಸ್ ಪೆಕ್ಟರ್ ರುದ್ರೇಶ್, ಶಿರಾಳಕೊಪ್ಪ ಠಾಣೆ ಸಬ್ ಇನ್ಸ್’ಪೆಕ್ಟರ್ ರಮೇಶ್ ಮತ್ತವರ ಸಿಬ್ಬಂದಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ.
Shikaripura taluk's Togarsi near Shira Koppa, Shimoga's young man was gruesomely murdered late at night and came to light on Saturday morning.Viresh (27), a resident of Mysore Street in Gadikoppa, Shimoga, is said to be the young man who was killed and the incident took place near the graveyard in Togarsi Outskirts.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 06:13 pm
HK News Staffer
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm