ಬ್ರೇಕಿಂಗ್ ನ್ಯೂಸ್
16-03-24 04:50 pm HK News Desk ಕ್ರೈಂ
ಶಿವಮೊಗ್ಗ, ಮಾ 16: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ತೋಗರ್ಸಿ ಬಳಿ, ಶಿವಮೊಗ್ಗದ ಯುವಕನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಶಿವಮೊಗ್ಗದ ಗಾಡಿಕೊಪ್ಪದ ಮೈಸೂರು ಬೀದಿ ನಿವಾಸಿ ವೀರೇಶ್ (27) ಹತ್ಯೆಗೀಡಾದ ಯುವಕ.
ತೋಗರ್ಸಿ ಹೊರವಲಯದ ಸ್ಮಶಾನದ ಬಳಿ ಘಟನೆ ನಡೆದಿದ್ದು, ಕೊಂಡೊಯ್ದ ಇನ್ನೋವಾ ಕಾರಿನ ಡಿಕ್ಕಿಯಲ್ಲಿ, ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಹಂತಕರು ಕಾರಿಗೆ ಬೆಂಕಿ ಹಚ್ಚಿ ಸುಟ್ಟಿರುವುದರಿಂದ ದೇಹ ಸಂಪೂರ್ಣ ಸುಟ್ಟು ಕರಕಲಾಗಿದೆ. ರಾತ್ರಿ ಗಾಡಿಕೊಪ್ಪದ ಮನೆಯಲ್ಲಿದ್ದ ಯುವಕನಿಗೆ, ಕೆಲ ಪರಿಚಿತರು ಆತನ ಮೊಬೈಲ್ ಫೋನ್ ಗೆ ಕರೆ ಮಾಡಿದ್ದರು. ಸ್ನೇಹಿತರೋರ್ವರ ಇನ್ನೋವಾ ಕಾರಿನಲ್ಲಿ ವೀರೇಶ್ ತೆರಳಿದ್ದ. ನಂತರ ಮನೆಗೆ ಹಿಂದಿರುಗಿರಲಿಲ್ಲ.
ಘಟನಾ ಸ್ಥಳಕ್ಕೆ ಶಿಕಾರಿಪುರ ಡಿವೈಎಸ್ಪಿ ಕೇಶವ್, ಇನ್ಸ್ ಪೆಕ್ಟರ್ ರುದ್ರೇಶ್, ಶಿರಾಳಕೊಪ್ಪ ಠಾಣೆ ಸಬ್ ಇನ್ಸ್’ಪೆಕ್ಟರ್ ರಮೇಶ್ ಮತ್ತವರ ಸಿಬ್ಬಂದಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ.
Shikaripura taluk's Togarsi near Shira Koppa, Shimoga's young man was gruesomely murdered late at night and came to light on Saturday morning.Viresh (27), a resident of Mysore Street in Gadikoppa, Shimoga, is said to be the young man who was killed and the incident took place near the graveyard in Togarsi Outskirts.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm