ಬ್ರೇಕಿಂಗ್ ನ್ಯೂಸ್
27-11-20 08:51 pm Mangaluru Correspondant ಕ್ರೈಂ
ಮಂಗಳೂರು, ನ.27: ಆಂಧ್ರಪ್ರದೇಶದ ಹೈದರಾಬಾದ್ ನಿಂದ ಮಂಗಳೂರು ಮೂಲಕ ಕೇರಳಕ್ಕೆ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು 24 ಕೇಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಮಹಾರಾಷ್ಟ್ರ ನೋಂದಣಿಯ ಟೂರಿಸ್ಟ್ ಕಾರಿನಲ್ಲಿ ಮಂಗಳೂರಿನ ಪಡು ಮರೋಳಿಯಿಂದ ಬರುತ್ತಿದ್ದಾಗ ಮಂಗಳೂರು ಪೊಲೀಸರು ಅಡ್ಡಹಾಕಿದ್ದು ತಪಾಸಣೆ ನಡೆಸಿದ್ದಾರೆ. ಕಾರಿನಲ್ಲಿ 3.60 ಲಕ್ಷ ಮೌಲ್ಯದ 24 ಕೇಜಿ ಗಾಂಜಾ ಪತ್ತೆಯಾಗಿದೆ.
ಕಾರಿನಲ್ಲಿದ್ದ ಕೇರಳದ ಕಾಸರಗೋಡು ಮೂಲದ ಇಬ್ರಾಹಿಂ ಮಡನ್ನೂರು ಮತ್ತು ಅಬ್ದುಲ್ ನಿಜಾದ್ ಎಂಬವರನ್ನು ಬಂಧಿಸಿದ್ದಾರೆ. ಅವರ ಬಳಿಯಿದ್ದ ಕಾರು ಮತ್ತು ಮೂರು ಮೊಬೈಲ್ ಸೇರಿ 5.73 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಮಂಗಳೂರಿನ ಪಾಂಡೇಶ್ವರದ ಎನ್ ಸಿಪಿಎಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore police personnel arrested two ganja peddlers in Mangalore who were transporting large amounts of ganja from Hyderabad to Kerala on November 27, Friday 2020.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm