ಬ್ರೇಕಿಂಗ್ ನ್ಯೂಸ್
27-11-20 09:01 pm Mangaluru Correspondant ಕ್ರೈಂ
ಮೂಡುಬಿದಿರೆ, ನ.27: ಇಲ್ಲಿನ ಪುತ್ತಿಗೆ ಗ್ರಾಮದ ಹಂಡೇಲು ಬಳಿಯ ಮೈಟ್ ಕಾಲೇಜು ಬಳಿಯ ಮನೆಯಿಂದ ಕಳವು ಪ್ರಕರಣ ಸಂಬಂಧಿಸಿ ನಾಲ್ವರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಸಾರಮ್ಮ ಎಂಬ ಮಹಿಳೆಯ ಮನೆಯಿಂದ ಕಳವಾದ ಬಗ್ಗೆ ನ.11ರಂದು ಪ್ರಕರಣ ದಾಖಲಾಗಿತ್ತು. ಮಹಿಳೆ ಇಲ್ಲದ ಸಂದರ್ಭದಲ್ಲಿ ಹಿಂಬದಿ ಬಾಗಿಲು ಒಡೆದು ಒಳನುಗ್ಗಿದ್ದ ಕಳ್ಳರು ಕಪಾಟಿನಲ್ಲಿದ್ದ ಚಿನ್ನಾಭರಣ ದೋಚಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕಾಸರಗೋಡು ಮೂಲದ ಇಬ್ಬರು ಮತ್ತು ಶಿವಮೊಗ್ಗ ಮೂಲದ ಒಬ್ಬನನ್ನು ಸೆರೆ ಹಿಡಿದಿದ್ದಾರೆ.

ಕಾಸರಗೋಡಿನ ಕುಂಬಳೆಯ ಇಬ್ರಾಹಿಂ ಕಲಂದರ್ (38), ಶಿವಮೊಗ್ಗ ಜಿಲ್ಲೆಯ ಮೊಹಮ್ಮದ್ ಮುದಾಸಿರ್ (20), ಮೂಡುಬಿದ್ರೆ ಪ್ರಾಂತ್ಯ ಗ್ರಾಮದ ಶಾಹಿಂ ಸಿದ್ದಿಕ್ (26) , ಕಾಸರಗೋಡು ಮಂಜೇಶ್ವರ ನಿವಾಸಿ ಮೊಹಮ್ಮದ್ ಹನೀಫ್ (48) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಮೊಹಮ್ಮದ್ ಹನೀಫ್, ಕಳ್ಳರಿಂದ ಚಿನ್ನಾಭರಣಗಳನ್ನು ಕ್ರಯಕ್ಕೆ ಪಡೆದಿದ್ದ.
ಆರೋಪಿಗಳ ಬಳಿಯಿಂದ 22.860 ಗ್ರಾಂ ಚಿನ್ನಾಭರಣ ಹಾಗೂ 11 ಸಾವಿರ ನಗದನ್ನು ವಶಕ್ಕೆ ಪಡೆದಿದ್ದಾರೆ.
The Moodbidri police have arrested six persons in connection to robbery that took place in a Houise near MITE college in Moodbidri on November 11, 2020.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm