ಬ್ರೇಕಿಂಗ್ ನ್ಯೂಸ್
27-11-20 09:01 pm Mangaluru Correspondant ಕ್ರೈಂ
ಮೂಡುಬಿದಿರೆ, ನ.27: ಇಲ್ಲಿನ ಪುತ್ತಿಗೆ ಗ್ರಾಮದ ಹಂಡೇಲು ಬಳಿಯ ಮೈಟ್ ಕಾಲೇಜು ಬಳಿಯ ಮನೆಯಿಂದ ಕಳವು ಪ್ರಕರಣ ಸಂಬಂಧಿಸಿ ನಾಲ್ವರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಸಾರಮ್ಮ ಎಂಬ ಮಹಿಳೆಯ ಮನೆಯಿಂದ ಕಳವಾದ ಬಗ್ಗೆ ನ.11ರಂದು ಪ್ರಕರಣ ದಾಖಲಾಗಿತ್ತು. ಮಹಿಳೆ ಇಲ್ಲದ ಸಂದರ್ಭದಲ್ಲಿ ಹಿಂಬದಿ ಬಾಗಿಲು ಒಡೆದು ಒಳನುಗ್ಗಿದ್ದ ಕಳ್ಳರು ಕಪಾಟಿನಲ್ಲಿದ್ದ ಚಿನ್ನಾಭರಣ ದೋಚಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕಾಸರಗೋಡು ಮೂಲದ ಇಬ್ಬರು ಮತ್ತು ಶಿವಮೊಗ್ಗ ಮೂಲದ ಒಬ್ಬನನ್ನು ಸೆರೆ ಹಿಡಿದಿದ್ದಾರೆ.
ಕಾಸರಗೋಡಿನ ಕುಂಬಳೆಯ ಇಬ್ರಾಹಿಂ ಕಲಂದರ್ (38), ಶಿವಮೊಗ್ಗ ಜಿಲ್ಲೆಯ ಮೊಹಮ್ಮದ್ ಮುದಾಸಿರ್ (20), ಮೂಡುಬಿದ್ರೆ ಪ್ರಾಂತ್ಯ ಗ್ರಾಮದ ಶಾಹಿಂ ಸಿದ್ದಿಕ್ (26) , ಕಾಸರಗೋಡು ಮಂಜೇಶ್ವರ ನಿವಾಸಿ ಮೊಹಮ್ಮದ್ ಹನೀಫ್ (48) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಮೊಹಮ್ಮದ್ ಹನೀಫ್, ಕಳ್ಳರಿಂದ ಚಿನ್ನಾಭರಣಗಳನ್ನು ಕ್ರಯಕ್ಕೆ ಪಡೆದಿದ್ದ.
ಆರೋಪಿಗಳ ಬಳಿಯಿಂದ 22.860 ಗ್ರಾಂ ಚಿನ್ನಾಭರಣ ಹಾಗೂ 11 ಸಾವಿರ ನಗದನ್ನು ವಶಕ್ಕೆ ಪಡೆದಿದ್ದಾರೆ.
The Moodbidri police have arrested six persons in connection to robbery that took place in a Houise near MITE college in Moodbidri on November 11, 2020.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 01:06 pm
Wecare
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm