ಬ್ರೇಕಿಂಗ್ ನ್ಯೂಸ್
27-11-20 09:01 pm Mangaluru Correspondant ಕ್ರೈಂ
ಮೂಡುಬಿದಿರೆ, ನ.27: ಇಲ್ಲಿನ ಪುತ್ತಿಗೆ ಗ್ರಾಮದ ಹಂಡೇಲು ಬಳಿಯ ಮೈಟ್ ಕಾಲೇಜು ಬಳಿಯ ಮನೆಯಿಂದ ಕಳವು ಪ್ರಕರಣ ಸಂಬಂಧಿಸಿ ನಾಲ್ವರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಸಾರಮ್ಮ ಎಂಬ ಮಹಿಳೆಯ ಮನೆಯಿಂದ ಕಳವಾದ ಬಗ್ಗೆ ನ.11ರಂದು ಪ್ರಕರಣ ದಾಖಲಾಗಿತ್ತು. ಮಹಿಳೆ ಇಲ್ಲದ ಸಂದರ್ಭದಲ್ಲಿ ಹಿಂಬದಿ ಬಾಗಿಲು ಒಡೆದು ಒಳನುಗ್ಗಿದ್ದ ಕಳ್ಳರು ಕಪಾಟಿನಲ್ಲಿದ್ದ ಚಿನ್ನಾಭರಣ ದೋಚಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕಾಸರಗೋಡು ಮೂಲದ ಇಬ್ಬರು ಮತ್ತು ಶಿವಮೊಗ್ಗ ಮೂಲದ ಒಬ್ಬನನ್ನು ಸೆರೆ ಹಿಡಿದಿದ್ದಾರೆ.

ಕಾಸರಗೋಡಿನ ಕುಂಬಳೆಯ ಇಬ್ರಾಹಿಂ ಕಲಂದರ್ (38), ಶಿವಮೊಗ್ಗ ಜಿಲ್ಲೆಯ ಮೊಹಮ್ಮದ್ ಮುದಾಸಿರ್ (20), ಮೂಡುಬಿದ್ರೆ ಪ್ರಾಂತ್ಯ ಗ್ರಾಮದ ಶಾಹಿಂ ಸಿದ್ದಿಕ್ (26) , ಕಾಸರಗೋಡು ಮಂಜೇಶ್ವರ ನಿವಾಸಿ ಮೊಹಮ್ಮದ್ ಹನೀಫ್ (48) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಮೊಹಮ್ಮದ್ ಹನೀಫ್, ಕಳ್ಳರಿಂದ ಚಿನ್ನಾಭರಣಗಳನ್ನು ಕ್ರಯಕ್ಕೆ ಪಡೆದಿದ್ದ.
ಆರೋಪಿಗಳ ಬಳಿಯಿಂದ 22.860 ಗ್ರಾಂ ಚಿನ್ನಾಭರಣ ಹಾಗೂ 11 ಸಾವಿರ ನಗದನ್ನು ವಶಕ್ಕೆ ಪಡೆದಿದ್ದಾರೆ.
The Moodbidri police have arrested six persons in connection to robbery that took place in a Houise near MITE college in Moodbidri on November 11, 2020.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am