ಬ್ರೇಕಿಂಗ್ ನ್ಯೂಸ್
27-11-20 09:01 pm Mangaluru Correspondant ಕ್ರೈಂ
ಮೂಡುಬಿದಿರೆ, ನ.27: ಇಲ್ಲಿನ ಪುತ್ತಿಗೆ ಗ್ರಾಮದ ಹಂಡೇಲು ಬಳಿಯ ಮೈಟ್ ಕಾಲೇಜು ಬಳಿಯ ಮನೆಯಿಂದ ಕಳವು ಪ್ರಕರಣ ಸಂಬಂಧಿಸಿ ನಾಲ್ವರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಸಾರಮ್ಮ ಎಂಬ ಮಹಿಳೆಯ ಮನೆಯಿಂದ ಕಳವಾದ ಬಗ್ಗೆ ನ.11ರಂದು ಪ್ರಕರಣ ದಾಖಲಾಗಿತ್ತು. ಮಹಿಳೆ ಇಲ್ಲದ ಸಂದರ್ಭದಲ್ಲಿ ಹಿಂಬದಿ ಬಾಗಿಲು ಒಡೆದು ಒಳನುಗ್ಗಿದ್ದ ಕಳ್ಳರು ಕಪಾಟಿನಲ್ಲಿದ್ದ ಚಿನ್ನಾಭರಣ ದೋಚಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕಾಸರಗೋಡು ಮೂಲದ ಇಬ್ಬರು ಮತ್ತು ಶಿವಮೊಗ್ಗ ಮೂಲದ ಒಬ್ಬನನ್ನು ಸೆರೆ ಹಿಡಿದಿದ್ದಾರೆ.

ಕಾಸರಗೋಡಿನ ಕುಂಬಳೆಯ ಇಬ್ರಾಹಿಂ ಕಲಂದರ್ (38), ಶಿವಮೊಗ್ಗ ಜಿಲ್ಲೆಯ ಮೊಹಮ್ಮದ್ ಮುದಾಸಿರ್ (20), ಮೂಡುಬಿದ್ರೆ ಪ್ರಾಂತ್ಯ ಗ್ರಾಮದ ಶಾಹಿಂ ಸಿದ್ದಿಕ್ (26) , ಕಾಸರಗೋಡು ಮಂಜೇಶ್ವರ ನಿವಾಸಿ ಮೊಹಮ್ಮದ್ ಹನೀಫ್ (48) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಮೊಹಮ್ಮದ್ ಹನೀಫ್, ಕಳ್ಳರಿಂದ ಚಿನ್ನಾಭರಣಗಳನ್ನು ಕ್ರಯಕ್ಕೆ ಪಡೆದಿದ್ದ.
ಆರೋಪಿಗಳ ಬಳಿಯಿಂದ 22.860 ಗ್ರಾಂ ಚಿನ್ನಾಭರಣ ಹಾಗೂ 11 ಸಾವಿರ ನಗದನ್ನು ವಶಕ್ಕೆ ಪಡೆದಿದ್ದಾರೆ.
The Moodbidri police have arrested six persons in connection to robbery that took place in a Houise near MITE college in Moodbidri on November 11, 2020.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm