ಬ್ರೇಕಿಂಗ್ ನ್ಯೂಸ್
27-11-20 09:01 pm Mangaluru Correspondant ಕ್ರೈಂ
ಮೂಡುಬಿದಿರೆ, ನ.27: ಇಲ್ಲಿನ ಪುತ್ತಿಗೆ ಗ್ರಾಮದ ಹಂಡೇಲು ಬಳಿಯ ಮೈಟ್ ಕಾಲೇಜು ಬಳಿಯ ಮನೆಯಿಂದ ಕಳವು ಪ್ರಕರಣ ಸಂಬಂಧಿಸಿ ನಾಲ್ವರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಸಾರಮ್ಮ ಎಂಬ ಮಹಿಳೆಯ ಮನೆಯಿಂದ ಕಳವಾದ ಬಗ್ಗೆ ನ.11ರಂದು ಪ್ರಕರಣ ದಾಖಲಾಗಿತ್ತು. ಮಹಿಳೆ ಇಲ್ಲದ ಸಂದರ್ಭದಲ್ಲಿ ಹಿಂಬದಿ ಬಾಗಿಲು ಒಡೆದು ಒಳನುಗ್ಗಿದ್ದ ಕಳ್ಳರು ಕಪಾಟಿನಲ್ಲಿದ್ದ ಚಿನ್ನಾಭರಣ ದೋಚಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕಾಸರಗೋಡು ಮೂಲದ ಇಬ್ಬರು ಮತ್ತು ಶಿವಮೊಗ್ಗ ಮೂಲದ ಒಬ್ಬನನ್ನು ಸೆರೆ ಹಿಡಿದಿದ್ದಾರೆ.

ಕಾಸರಗೋಡಿನ ಕುಂಬಳೆಯ ಇಬ್ರಾಹಿಂ ಕಲಂದರ್ (38), ಶಿವಮೊಗ್ಗ ಜಿಲ್ಲೆಯ ಮೊಹಮ್ಮದ್ ಮುದಾಸಿರ್ (20), ಮೂಡುಬಿದ್ರೆ ಪ್ರಾಂತ್ಯ ಗ್ರಾಮದ ಶಾಹಿಂ ಸಿದ್ದಿಕ್ (26) , ಕಾಸರಗೋಡು ಮಂಜೇಶ್ವರ ನಿವಾಸಿ ಮೊಹಮ್ಮದ್ ಹನೀಫ್ (48) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಮೊಹಮ್ಮದ್ ಹನೀಫ್, ಕಳ್ಳರಿಂದ ಚಿನ್ನಾಭರಣಗಳನ್ನು ಕ್ರಯಕ್ಕೆ ಪಡೆದಿದ್ದ.
ಆರೋಪಿಗಳ ಬಳಿಯಿಂದ 22.860 ಗ್ರಾಂ ಚಿನ್ನಾಭರಣ ಹಾಗೂ 11 ಸಾವಿರ ನಗದನ್ನು ವಶಕ್ಕೆ ಪಡೆದಿದ್ದಾರೆ.
The Moodbidri police have arrested six persons in connection to robbery that took place in a Houise near MITE college in Moodbidri on November 11, 2020.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm