ಬ್ರೇಕಿಂಗ್ ನ್ಯೂಸ್
21-03-24 08:04 pm HK News Desk ಕ್ರೈಂ
ರಾಯಚೂರು, ಮಾ 21: ಮದುವೆ ಆಗಿದ್ದರೂ ಮತ್ತೊಬ್ಬನ ಮೋಹಿಸಿದ ಮಹಿಳೆ ಗಂಡನನ್ನೇ ಕೊಂದು ಹಾಕಿದ್ದಾಳೆ. ಬಿಜೆಪಿಯ ಮಾಜಿ ತಾಲೂಕು ಪಂಚಾಯತಿ ಸದಸ್ಯನೊರ್ವ ಪತ್ನಿಯಿಂದಲೇ ಕೊಲೆಯಾಗಿದ್ದಾನೆ. ರಾಜು ನಾಯ್ಕ್ (38) ಕೊಲೆಯಾದವರು. ಸ್ನೇಹಾ ಕೊಲೆ ಆರೋಪಿ ಆಗಿದ್ದಾಳೆ. ರಾಯಚೂರಿನ ಸಿಂಗನೋಡಿ ತಾಂಡಾದಲ್ಲಿ ಈ ಘಟನೆ ನಡೆದಿದೆ.
ಗ್ರಾಮಕ್ಕೆ ದೇವಸ್ಥಾನದ ಗೋಪುರ ಕಟ್ಟಲು ಬಂದಿದ್ದ ಮಹಾರಾಷ್ಟ್ರ ಮೂಲದ ವ್ಯಕ್ತಿ ಜತೆಗೆ ಸ್ನೇಹಾ ಸಲುಗೆಯನ್ನು ಬೆಳೆಸಿದ್ದಳು. ಆತನನ್ನು ಮೋಹಿಸಿದ ಸ್ನೇಹಾ ಆತನೊಟ್ಟಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಕದ್ದು ಮುಚ್ಚಿ ಆತನೊಟ್ಟಿಗೆ ಸೇರುತ್ತಿದ್ದಳು. ಆದರೆ ಇದು ಪತಿ ರಾಜುಗೆ ತಿಳಿದುಹೋಯಿತು.

ಹೆಂಡತಿ ವಿಷಯ ಊರವರಿಗೆ ತಿಳಿದರೆ ಮಾನ ಮಾರ್ಯಾದೆ ಹೋಗುತ್ತೆ ಎಂದು ರಾಜು, ತನ್ನ ಪತ್ನಿ ಸ್ನೇಹಾಗೆ ಬುದ್ಧಿವಾದ ಹೇಳಿದ್ದ. ಆದರೂ ಸ್ನೇಹಾ ತನ್ನ ಅಕ್ರಮ ಸಂಬಂಧವನ್ನು ಮುಂದುವರಿಸಿದ್ದಳು. ಇದೇ ವಿಚಾರಕ್ಕೆ ಇವರಿಬ್ಬರ ಮಧ್ಯೆ ಕಳೆದ 2 ವರ್ಷಗಳಿಂದ ಜಗಳ ನಡೆಯುತ್ತಿತ್ತು.
ಇತ್ತೀಚೆಗೆ ದಂಪತಿ ಮಧ್ಯೆ ಇದೇ ವಿಷಯಕ್ಕೆ ಜಗಳ ನಡೆದಿತ್ತು. ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಕ್ಕೆ ಸ್ನೇಹಾ ಆತನನ್ನು ಮುಗಿಸಿಬಿಡುವ ಪ್ಲ್ಯಾನ್ ಮಾಡಿದ್ದಳು. ಪತಿಗಿದ್ದ ಕುಡಿತವನ್ನೇ ಬಂಡವಾಳ ಮಾಡಿಕೊಂಡ ಸ್ನೇಹ, ಮದ್ಯದಲ್ಲಿ ನಿದ್ರೆ ಮಾತ್ರೆ ಹಾಕಿ ಕೊಟ್ಟಿದ್ದಳು. ಅದನ್ನೂ ಕುಡಿಯುತ್ತಿದ್ದಂತೆ ರಾಜು ನಿದ್ರೆಗೆ ಜಾರಿದಾಗ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ನೇಹಾಳನ್ನು ವಶಕ್ಕೆ ಪಡೆದಿರುವ ಯಾಪಲದಿನ್ನಿ ಪೊಲೀಸರು, ಈ ಸಂಬಂಧ ಪ್ರಕರಣಕ್ಕೆ ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.
Raichur wife kills husband over her illicit affair. The deceased has been identified as Raju Naik. Since two years wife was in affair with a construction worker who had come from Maharashtra to Raichur.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm