ಬ್ರೇಕಿಂಗ್ ನ್ಯೂಸ್
21-03-24 08:04 pm HK News Desk ಕ್ರೈಂ
ರಾಯಚೂರು, ಮಾ 21: ಮದುವೆ ಆಗಿದ್ದರೂ ಮತ್ತೊಬ್ಬನ ಮೋಹಿಸಿದ ಮಹಿಳೆ ಗಂಡನನ್ನೇ ಕೊಂದು ಹಾಕಿದ್ದಾಳೆ. ಬಿಜೆಪಿಯ ಮಾಜಿ ತಾಲೂಕು ಪಂಚಾಯತಿ ಸದಸ್ಯನೊರ್ವ ಪತ್ನಿಯಿಂದಲೇ ಕೊಲೆಯಾಗಿದ್ದಾನೆ. ರಾಜು ನಾಯ್ಕ್ (38) ಕೊಲೆಯಾದವರು. ಸ್ನೇಹಾ ಕೊಲೆ ಆರೋಪಿ ಆಗಿದ್ದಾಳೆ. ರಾಯಚೂರಿನ ಸಿಂಗನೋಡಿ ತಾಂಡಾದಲ್ಲಿ ಈ ಘಟನೆ ನಡೆದಿದೆ.
ಗ್ರಾಮಕ್ಕೆ ದೇವಸ್ಥಾನದ ಗೋಪುರ ಕಟ್ಟಲು ಬಂದಿದ್ದ ಮಹಾರಾಷ್ಟ್ರ ಮೂಲದ ವ್ಯಕ್ತಿ ಜತೆಗೆ ಸ್ನೇಹಾ ಸಲುಗೆಯನ್ನು ಬೆಳೆಸಿದ್ದಳು. ಆತನನ್ನು ಮೋಹಿಸಿದ ಸ್ನೇಹಾ ಆತನೊಟ್ಟಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಕದ್ದು ಮುಚ್ಚಿ ಆತನೊಟ್ಟಿಗೆ ಸೇರುತ್ತಿದ್ದಳು. ಆದರೆ ಇದು ಪತಿ ರಾಜುಗೆ ತಿಳಿದುಹೋಯಿತು.

ಹೆಂಡತಿ ವಿಷಯ ಊರವರಿಗೆ ತಿಳಿದರೆ ಮಾನ ಮಾರ್ಯಾದೆ ಹೋಗುತ್ತೆ ಎಂದು ರಾಜು, ತನ್ನ ಪತ್ನಿ ಸ್ನೇಹಾಗೆ ಬುದ್ಧಿವಾದ ಹೇಳಿದ್ದ. ಆದರೂ ಸ್ನೇಹಾ ತನ್ನ ಅಕ್ರಮ ಸಂಬಂಧವನ್ನು ಮುಂದುವರಿಸಿದ್ದಳು. ಇದೇ ವಿಚಾರಕ್ಕೆ ಇವರಿಬ್ಬರ ಮಧ್ಯೆ ಕಳೆದ 2 ವರ್ಷಗಳಿಂದ ಜಗಳ ನಡೆಯುತ್ತಿತ್ತು.
ಇತ್ತೀಚೆಗೆ ದಂಪತಿ ಮಧ್ಯೆ ಇದೇ ವಿಷಯಕ್ಕೆ ಜಗಳ ನಡೆದಿತ್ತು. ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಕ್ಕೆ ಸ್ನೇಹಾ ಆತನನ್ನು ಮುಗಿಸಿಬಿಡುವ ಪ್ಲ್ಯಾನ್ ಮಾಡಿದ್ದಳು. ಪತಿಗಿದ್ದ ಕುಡಿತವನ್ನೇ ಬಂಡವಾಳ ಮಾಡಿಕೊಂಡ ಸ್ನೇಹ, ಮದ್ಯದಲ್ಲಿ ನಿದ್ರೆ ಮಾತ್ರೆ ಹಾಕಿ ಕೊಟ್ಟಿದ್ದಳು. ಅದನ್ನೂ ಕುಡಿಯುತ್ತಿದ್ದಂತೆ ರಾಜು ನಿದ್ರೆಗೆ ಜಾರಿದಾಗ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ನೇಹಾಳನ್ನು ವಶಕ್ಕೆ ಪಡೆದಿರುವ ಯಾಪಲದಿನ್ನಿ ಪೊಲೀಸರು, ಈ ಸಂಬಂಧ ಪ್ರಕರಣಕ್ಕೆ ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.
Raichur wife kills husband over her illicit affair. The deceased has been identified as Raju Naik. Since two years wife was in affair with a construction worker who had come from Maharashtra to Raichur.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm