ಬ್ರೇಕಿಂಗ್ ನ್ಯೂಸ್
22-03-24 06:07 pm HK News Desk ಕ್ರೈಂ
ತುಮಕೂರು, ಮಾ.22: ಕೆರೆಯ ಬಳಿಯಲ್ಲಿ ಕಾರೊಂದು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಅದರಲ್ಲಿ ಮೂವರು ಅಪರಿಚಿತ ವ್ಯಕ್ತಿಗಳ ಮೃತದೇಹಗಳು ಪತ್ತೆಯಾಗಿವೆ. ತುಮಕೂರು ತಾಲೂಕಿನ ಕೋರ ಹೋಬಳಿಯ ಕುಚ್ಚಂಗಿ ಕೆರೆಯ ಬಳಿ ಘಟನೆ ನಡೆದಿದೆ.
ಸುಟ್ಟು ಹೋಗಿರುವ ಕಾರಿನ ನಂಬರ್ ಪ್ಲೇಟ್ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದ್ದು ಎನ್ನುವ ಮಾಹಿತಿಯಡಿ ಪೊಲೀಸರು ತನಿಖೆ ನಡೆಸಿದ್ದಾರೆ. ಕಾರು ಬೆಳ್ತಂಗಡಿ ಮೂಲಕ ರಫೀಕ್ ಎಂಬವರಿಗೆ ಸೇರಿದ್ದು ಎನ್ನುವ ಮಾಹಿತಿ ಇದೆ. ಕಾರಿನಲ್ಲಿದ್ದ ಶವ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ (45), ಕುವೆಟ್ಟು ಗ್ರಾಮದ ಮದ್ದಡ್ಕ ನಿವಾಸಿ ಇಸಾಕ್ (56) ಮತ್ತು ಶಿರ್ಲಾಲು ನಿವಾಸಿ ಇಮ್ತಿಯಾಜ್ (34) ಎಂದು ಹೇಳಲಾಗುತ್ತಿದೆ. ಮೃತರ ಸಂಬಂಧಿಕರು ತುಮಕೂರಿಗೆ ಬಂದಿದ್ದು ಮೂವರ ಶವಗಳೂ ಗುರುತು ಸಿಗದಷ್ಟು ಸುಟ್ಟು ಹೋಗಿವೆ. ಯಾರಾದ್ರೂ ಕೊಲೆಗೈದು ಸುಟ್ಟು ಹೋಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಾರಿನಲ್ಲಿ ಒಟ್ಟು ಐವರು ಬೆಳ್ತಂಗಡಿಯಿಂದ ತೆರಳಿದ್ದರು ಎನ್ನಲಾಗುತ್ತಿದ್ದು ಇನ್ನಿಬ್ಬರು ಎಲ್ಲಿದ್ದಾರೆ ಎನ್ನುವ ಮಾಹಿತಿ ಲಭಿಸಿಲ್ಲ. ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್ ಕೆ.ವಿ, ಅಡಿಷನಲ್ ಎಸ್ಪಿ ಮರಿಯಪ್ಪ, ಡಿವೈಎಸ್ಪಿ ಚಂದ್ರಶೇಖರ್ ಭೇಟಿ ನೀಡಿದ್ದಾರೆ. ಶ್ವಾನದಳ, ಎಫ್ ಎಸ್ ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
Car found in brunt condition at Tumkur, three bodies found of Mangalore native. The three are said to be from Belthangady. It is said they have been murdered and then burnt in the car. The deceased has been identified as Suhal, isaz and Imtiyaz.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am