ಬ್ರೇಕಿಂಗ್ ನ್ಯೂಸ್
28-11-20 10:56 am Headline Karnataka News Network ಕ್ರೈಂ
ಗ್ರೇಟರ್ ನೋಯ್ಡಾ, ನ.28 : ಅಲ್ಟ್ರಾಸೌಂಡ್ ಮಾಡಿಸಲು ಹೋಗಿದ್ದ ಗರ್ಭಿಣಿಗೆ ವೈದ್ಯ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.
ಉತ್ತರಪ್ರದೇಶದ ಗ್ರೇಟರ್ ನೋಯ್ಡಾದಲ್ಲಿರುವ ದಾದ್ರಿ ಪ್ರದೇಶದ ವಿದ್ಯಾ ಆಲ್ಟ್ರಾಸೌಂಡ್ ಕೇಂದ್ರದಲ್ಲಿ ಬುಧವಾರ ಮಧ್ಯಾಹ್ನ ಘಟನೆ ನಡೆದಿದೆ. ರಾಜ್ ಬೀರ್ ನಗರ್ ಎಂದು ಗುರುತಿಸಲಾಗಿರುವ ವೈದ್ಯ ಗರ್ಭಿಣಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ.

26 ವರ್ಷದ ಗರ್ಭಿಣಿ ಆಲ್ಟ್ರಾಸೌಂಡ್ ಕೇಂದ್ರಕ್ಕೆ ತೆರಳಿದ್ದ ಸಂದರ್ಭದಲ್ಲಿ ಮದ್ಯ ಸೇವನೆ ಮಾಡಿದ್ದ ವೈದ್ಯ ಅನುಚಿತವಾಗಿ ವರ್ತಿಸಿದ್ದಾನೆ ದೂರು ನೀಡಲಾಗಿದೆ. ಗ್ರೇಟರ್ ನೋಯಿಡಾ ಎಸಿಪಿ 2 ನಿತಿನ್ ಸಿಂಗ್ ಅವರು ನೀಡಿರುವ ಮಾಹಿತಿಯ ಪ್ರಕಾರ, ವೈದ್ಯ ಅನುಚಿತ ವರ್ತನೆ ತೋರಿದ ಬಗ್ಗೆ ಮಹಿಳೆ ದೂರು ನೀಡಿದ್ದಾರೆ. ಅಲ್ಲದೆ, ಈ ಬಗ್ಗೆ ಪ್ರಶ್ನಿಸಿದ ಮಹಿಳೆಯ ಸೋದರ ಸಂಬಂಧಿಗೆ ಬೆದರಿಕೆ ಹಾಕಿ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
ಇನ್ನು ವೈದ್ಯನ ವಿರುದ್ಧ ನೀಡಿರುವ ದೂರನ್ನು ವಾಪಸ್ ಪಡೆಯುವಂತೆ ಒತ್ತಡ ಹೇರಲಾಗುತ್ತಿದೆ ಎಂದು ಮಹಿಳೆ ಆರೋಪಿಸಿದ್ದಾರೆ.
A pregnant woman who went to get her ultrasound done has accused the doctor of molestation. The incident took place at Vidya Ultrasound Centre in Dadri area of Greater Noida in Uttar Pradesh on Wednesday afternoon.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am