ಬ್ರೇಕಿಂಗ್ ನ್ಯೂಸ್
23-03-24 04:15 pm HK News Desk ಕ್ರೈಂ
ವಿಜಯಪುರ, ಮಾ 23: ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಜೋಡಿ ಕೊಲೆ ನಡೆದಿರುವ ಘಟನೆ ನಿಡಗುಂದಿ ತಾಲೂಕಿನ ಮಾರಡಗಿ ತಾಂಡಾ ಬಳಿ ನಡೆದಿದೆ. ತಾಲೂಕಿನ ಗಣಿ ಗ್ರಾಮದ ನಿವಾಸಿಗಳಾದ ಕಲ್ಲಪ್ಪ ಕುಂಬಾರ(35) ಪಾರ್ವತಿ ತಳವಾರ(38) ಕೊಲೆಯಾದವರು.
ವಿವಾಹಿತೆ ಪಾರ್ವತಿ ಹಾಗೂ ಕಲ್ಲಪ್ಪ ಮಧ್ಯೆ ಅಕ್ರಮ ಸಂಬಂಧವಿತ್ತು ಎನ್ನಲಾಗಿದ್ದು, ಮಾರಡಗಿ ತಾಂಡಾದ ಬಳಿಯ ಜಮೀನೊಂದರಲ್ಲಿ ಪಾರ್ವತಿ ಹಾಗೂ ಕಲ್ಲಪ್ಪ ಇಬ್ಬರೂ ಒಟ್ಟಿಗೆ ಇದ್ದಾಗ ಕೊಲೆ ನಡೆದಿದೆ. ಕೊಲೆ ಮಾಡಿದ ಬಳಿಕ ಶವದ ಮೇಲೆ ಮುಳ್ಳುಕಂಟಿ ಹಾಕಿ ಕೊಲೆಗಾರರು ಪರಾರಿಯಾಗಿದ್ರು ಆದ್ರೆ ಪೊಲೀಸರು ಈಗ ಮೂವರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಹತ್ಯೆಯಾದ ಮಹಿಳೆಯ ಮಗನೂ ಸೇರಿದ್ದಾನೆ.
ಬಂಧಿತರನ್ನು ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಹತ್ಯೆಯಾಗಿದ್ದ ಪಾರ್ವತಿ ತಳವಾರ ಮಗ ಲಕ್ಷ್ಮಣ ಭೀಮಪ್ಪ, ಆತನ ಸ್ನೇಹಿತರಾದ ಶಶಿಕುಮಾರ ರಂಗಪ್ಪ ಹಾಗೂ ಬಸವರಾಜ ಪರಪ್ಪ ಹಡಪದ ಎಂದು ಗುರುತಿಸಲಾಗಿದೆ.
ಲಕ್ಷ್ಮಣ ತಳವಾರ ಹತ್ಯೆಯಾಗಿರುವ ಪಾರ್ವತಿಯ ಮಗ. ಪಾರ್ವತಿ ಗಣಿ ಗ್ರಾಮದ ಸೋಮನಿಂಗಪ್ಪ ಕುಂಬಾರ ಎಂಬಾತನೊಂದಿಗೆ ಅನೈತಿಕ ಸಬಂಧ ಹೊಂದಿದ್ಲು. ತಾಯಿಯ ಅನೈತಿಕ ಸಂಬಂಧದಿಂದ ರೋಸಿ ಹೋಗಿದ್ದ ಮಗ ಲಕ್ಷ್ಮಣ ತನ್ನ ಇನ್ನಿಬ್ಬರು ಸ್ನೇಹಿತರೊಂದಿಗೆ ಸೇರಿಕೊಂಡು ಹತ್ಯೆಯ ಸಂಚು ರೂಪಿಸಿದ್ದ.
ಮಾ.18 ರಂದು ರಾತ್ರಿ ಆಕಳವಾಡಿ-ಮಾರಡಗಿ ಬಳಿ ಲಕ್ಷ್ಮಣನ ತಾಯಿ ಹಾಗೂ ಆಕೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿ ಸೇರಿದಂತೆ ಜೋಡಿ ಕೊಲೆ ಮಾಡಿ, ಬಳಿಕ ಆರೋಪಿಗಳು ಪರಾರಿಯಾಗಿದ್ದರು.
ನಿಡಗುಂದಿ ಸಿಪಿಐ ಶರಣಗೌಡ ಗೌಡರ, ಎಸೈ ಶಿವರಾಜ ಧರಿಗೋಣ ನೇತೃತ್ವದ ತನಿಖಾ ತಂಡ ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತನಿಖಾ ತಂಡಕ್ಕೆ ಬಹುಮಾನ ಘೋಷಿಸಿದ್ದಾಗಿ ಎಸ್ಪಿ ಋಷಿಕೇಶ ಭಗವಾನ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
Murder, Illecit affair, son kills own mother and her lover in Vijayapura. The police have arrested three persons in connection to this case including her son.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm