ಬ್ರೇಕಿಂಗ್ ನ್ಯೂಸ್
24-03-24 09:51 pm Mangalore Correspondent ಕ್ರೈಂ
ಮಂಗಳೂರು, ಮಾ.24: ಅಪಚಿರಿತ ವ್ಯಕ್ತಿಯೊಬ್ಬ ವಾಟ್ಸ್ ಆಪ್ ನಲ್ಲಿ ಪಾರ್ಟ್ ಟೈಮ್ ಜಾಬ್ ಇರುವುದಾಗಿ ಹೇಳಿ ವಂಚಿಸಿದ್ದಲ್ಲದೆ, 1.15 ಲಕ್ಷ ರೂ. ಪೀಕಿಸಿ ಮೋಸಗೈದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ರಾಜಸ್ಥಾನ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ವಾಟ್ಸಪ್ ಸಂದೇಶ ಕಳುಹಿಸಿ ಪಾರ್ಟ್ ಟೈಂ ಜಾಬ್ ಹೆಸರಿನಲ್ಲಿ ಲಿಂಕ್ ಕಳುಹಿಸಿ, ಈ ಲಿಂಕ್ ಮುಖಾಂತರ ಹಣ ತೊಡಗಿಸಿ, ಟಾಸ್ಕ್ ಕಂಪ್ಲೀಟ್ ಮಾಡುವ ಮುಖಾಂತರ ಹಣ ಮಾಡಬಹುದು ಎಂಬುದಾಗಿ ಪಿರ್ಯಾದಿದಾರರನ್ನು ನಂಬಿಸಿ ಒಟ್ಟು 1,15,000 ಹಣ ಪಡೆದು ವಂಚನೆ ಮಾಡಿದ್ದಾರೆ. ಪ್ರಕರಣದಲ್ಲಿ ರಾಜಸ್ಥಾನ ಜೋಧಪುರ ಜಿಲ್ಲೆಯ ಮುಸಲ್ಮಾನ್ ಕಾ ಬಾವುರಿ, ರಾಮ್ ದೇವ್ ಮಂದಿರ ಹತ್ತಿರದ ನಿವಾಸಿ ಸದ್ದಾಂ ಗೌರಿ @ ಬಾವುರಿ (30) ಎಂಬಾತನನ್ನು ಬಂಧಿಸಲಾಗಿದೆ.
ಜೋಧ್ ಪುರ್ ಜಿಲ್ಲೆಯ ಬಾವುರಿಯಿಂದ ಆರೋಪಿಯನ್ನು ದಸ್ತಗಿರಿ ಮಾಡಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆದಿದ್ದಾರೆ. ಆರೋಪಿತನಿಂದ ಕೃತ್ಯಕ್ಕೆ ಬಳಸಿದ ವಿವೋ ಕಂಪನಿಯ ಮೊಬೈಲ್ ಫೋನ್ -02, ಡೆಬಿಟ್ ಕಾರ್ಡ್-08, ಬ್ಯಾಂಕ್ ಚೆಕ್ ಬುಕ್ -04, ಆಧಾರ್ ಕಾರ್ಡ್, ಪಾನ್ ಕಾರ್ಡ್ ಇತ್ಯಾದಿ ಸೊತ್ತುಗಳನ್ನು ವಶಪಡಿಸಲಾಗಿದೆ.
ಆರೋಪಿ ಪತ್ತೆ ಕಾರ್ಯದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ ಅಗರವಾಲ್ ಹಾಗೂ ಡಿ.ಸಿ.ಪಿ ಸಿದ್ದಾರ್ಥ ಗೊಯಲ್ ಮಾರ್ಗದರ್ಶನದಲ್ಲಿ ಸಿಸಿಆರ್ ಬಿ ಘಟಕದ ಎಸಿಪಿ ರವೀಶ್ ನಾಯಕ್ ನೇತೃತ್ವದಲ್ಲಿ ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯ ಠಾಣಾಧಿಕಾರಿ ಶ್ಯಾಮಸುಂದರ್ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
An unidentified man duped him of Rs 1.15 lakh by promising to have a part-time job on WhatsApp. Mangaluru police have arrested a man from Rajasthan in connection with a cheating case.
07-05-25 04:07 pm
Bangalore Correspondent
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
07-05-25 10:45 pm
HK News Desk
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
Gunfire at Border; ಗಡಿಯಲ್ಲಿ ಗುಂಡಿನ ಮೊರೆತ ; ಕಾ...
07-05-25 06:14 pm
Kasaragod Toll, Kumbla: ತಲಪಾಡಿ – ಚೆರ್ಕಳ ಆರು ಪ...
07-05-25 12:20 pm
India strikes terror camps in Pak; ಪಾಕಿಸ್ತಾನದ...
07-05-25 09:54 am
07-05-25 10:30 pm
Mangalore Correspondent
Operation Sindhoor, MP Brijesh Chowta, Manga...
07-05-25 03:36 pm
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm