ಬ್ರೇಕಿಂಗ್ ನ್ಯೂಸ್
24-03-24 09:51 pm Mangalore Correspondent ಕ್ರೈಂ
ಮಂಗಳೂರು, ಮಾ.24: ಅಪಚಿರಿತ ವ್ಯಕ್ತಿಯೊಬ್ಬ ವಾಟ್ಸ್ ಆಪ್ ನಲ್ಲಿ ಪಾರ್ಟ್ ಟೈಮ್ ಜಾಬ್ ಇರುವುದಾಗಿ ಹೇಳಿ ವಂಚಿಸಿದ್ದಲ್ಲದೆ, 1.15 ಲಕ್ಷ ರೂ. ಪೀಕಿಸಿ ಮೋಸಗೈದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ರಾಜಸ್ಥಾನ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ವಾಟ್ಸಪ್ ಸಂದೇಶ ಕಳುಹಿಸಿ ಪಾರ್ಟ್ ಟೈಂ ಜಾಬ್ ಹೆಸರಿನಲ್ಲಿ ಲಿಂಕ್ ಕಳುಹಿಸಿ, ಈ ಲಿಂಕ್ ಮುಖಾಂತರ ಹಣ ತೊಡಗಿಸಿ, ಟಾಸ್ಕ್ ಕಂಪ್ಲೀಟ್ ಮಾಡುವ ಮುಖಾಂತರ ಹಣ ಮಾಡಬಹುದು ಎಂಬುದಾಗಿ ಪಿರ್ಯಾದಿದಾರರನ್ನು ನಂಬಿಸಿ ಒಟ್ಟು 1,15,000 ಹಣ ಪಡೆದು ವಂಚನೆ ಮಾಡಿದ್ದಾರೆ. ಪ್ರಕರಣದಲ್ಲಿ ರಾಜಸ್ಥಾನ ಜೋಧಪುರ ಜಿಲ್ಲೆಯ ಮುಸಲ್ಮಾನ್ ಕಾ ಬಾವುರಿ, ರಾಮ್ ದೇವ್ ಮಂದಿರ ಹತ್ತಿರದ ನಿವಾಸಿ ಸದ್ದಾಂ ಗೌರಿ @ ಬಾವುರಿ (30) ಎಂಬಾತನನ್ನು ಬಂಧಿಸಲಾಗಿದೆ.
ಜೋಧ್ ಪುರ್ ಜಿಲ್ಲೆಯ ಬಾವುರಿಯಿಂದ ಆರೋಪಿಯನ್ನು ದಸ್ತಗಿರಿ ಮಾಡಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆದಿದ್ದಾರೆ. ಆರೋಪಿತನಿಂದ ಕೃತ್ಯಕ್ಕೆ ಬಳಸಿದ ವಿವೋ ಕಂಪನಿಯ ಮೊಬೈಲ್ ಫೋನ್ -02, ಡೆಬಿಟ್ ಕಾರ್ಡ್-08, ಬ್ಯಾಂಕ್ ಚೆಕ್ ಬುಕ್ -04, ಆಧಾರ್ ಕಾರ್ಡ್, ಪಾನ್ ಕಾರ್ಡ್ ಇತ್ಯಾದಿ ಸೊತ್ತುಗಳನ್ನು ವಶಪಡಿಸಲಾಗಿದೆ.
ಆರೋಪಿ ಪತ್ತೆ ಕಾರ್ಯದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ ಅಗರವಾಲ್ ಹಾಗೂ ಡಿ.ಸಿ.ಪಿ ಸಿದ್ದಾರ್ಥ ಗೊಯಲ್ ಮಾರ್ಗದರ್ಶನದಲ್ಲಿ ಸಿಸಿಆರ್ ಬಿ ಘಟಕದ ಎಸಿಪಿ ರವೀಶ್ ನಾಯಕ್ ನೇತೃತ್ವದಲ್ಲಿ ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯ ಠಾಣಾಧಿಕಾರಿ ಶ್ಯಾಮಸುಂದರ್ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
An unidentified man duped him of Rs 1.15 lakh by promising to have a part-time job on WhatsApp. Mangaluru police have arrested a man from Rajasthan in connection with a cheating case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm