ಬ್ರೇಕಿಂಗ್ ನ್ಯೂಸ್
27-03-24 06:20 pm HK News Desk ಕ್ರೈಂ
ಕಾಸರಗೋಡು, ಮಾ.27: ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ. ದರೋಡೆಗೈದ ಘಟನೆ ಉಪ್ಪಳಪೇಟೆಯಲ್ಲಿ ನಡೆದಿದೆ.
ವಾಹನದ ಗಾಜನ್ನು ಒಡೆದು ಹಣ ದರೋಡೆ ಮಾಡಿದ್ದಾರೆ. ಉಪ್ಪಳ ಪೇಟೆಯಲ್ಲಿರುವ ಆಕ್ಸಿಸ್ ಬ್ಯಾಂಕ್ ನ ಎ ಟಿ ಎಂ ಮೆಷಿನ್ ಗೆ ಹಣ ತುಂಬಿಸಲು ಬಂದಿದ್ದ ಸಂದರ್ಭ ಈ ಘಟನೆ ನಡೆದಿದೆ.
ವಾಹನದಲ್ಲಿದ್ದ ನೌಕರರು ವಾಹನ ನಿಲ್ಲಿಸಿ ಎಟಿಎಂ ಮೆಷಿನ್ ತೆರೆದು ವಾಹನದಲ್ಲಿದ್ದ ಹಣದ ಬಾಕ್ಸನ್ನು ತೆಗೆದುಕೊಂಡು ಹೋಗಲು ಮರಳಿ ಬಂದಾಗ ವಾಹನದ ಗಾಜು ಹುಡಿಯಾದ ಸ್ಥಿತಿಯಲ್ಲಿ ಕಂಡುಬಂದಿದೆ. ಪರಿಶೀಲಿಸಿದಾಗ 50 ಲಕ್ಷ ರೂ. ಇದ್ದ ಬಾಕ್ಸ್ ನಾಪತ್ತೆಯಾಗಿತ್ತು. ಖಾಸಗಿ ಏಜೆನ್ಸಿಯ ವಾಹನದಲ್ಲಿ ಹಣವನ್ನು ತಂದು ಎಟಿಎಂ ಗೆ ತುಂಬಿಸಲಾಗುತ್ತಿತ್ತು. ವಾಹನದ ಗಾಜನ್ನು ಒಡೆದು ಕೃತ್ಯ ನಡೆಸಲಾಗಿದೆ.
ಮಂಜೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದು , ವಾಹನದ ಚಾಲಕ ಮತ್ತು ನೌಕರನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸಮೀಪದ ಸಿಸಿಟಿವಿ ಕ್ಯಾಮರಾ ಮೂಲಕ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Thieves snatch Rs 50 lakh from bank vehicle outside ATM in Kasaragod. In a daring robbery, unidentified miscreants stole Rs 50 lakh from a vehicle stationed outside an Axis Bank ATM at Uppala here on Wednesday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm