ಬ್ರೇಕಿಂಗ್ ನ್ಯೂಸ್
27-03-24 06:20 pm HK News Desk ಕ್ರೈಂ
ಕಾಸರಗೋಡು, ಮಾ.27: ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ. ದರೋಡೆಗೈದ ಘಟನೆ ಉಪ್ಪಳಪೇಟೆಯಲ್ಲಿ ನಡೆದಿದೆ.
ವಾಹನದ ಗಾಜನ್ನು ಒಡೆದು ಹಣ ದರೋಡೆ ಮಾಡಿದ್ದಾರೆ. ಉಪ್ಪಳ ಪೇಟೆಯಲ್ಲಿರುವ ಆಕ್ಸಿಸ್ ಬ್ಯಾಂಕ್ ನ ಎ ಟಿ ಎಂ ಮೆಷಿನ್ ಗೆ ಹಣ ತುಂಬಿಸಲು ಬಂದಿದ್ದ ಸಂದರ್ಭ ಈ ಘಟನೆ ನಡೆದಿದೆ.
ವಾಹನದಲ್ಲಿದ್ದ ನೌಕರರು ವಾಹನ ನಿಲ್ಲಿಸಿ ಎಟಿಎಂ ಮೆಷಿನ್ ತೆರೆದು ವಾಹನದಲ್ಲಿದ್ದ ಹಣದ ಬಾಕ್ಸನ್ನು ತೆಗೆದುಕೊಂಡು ಹೋಗಲು ಮರಳಿ ಬಂದಾಗ ವಾಹನದ ಗಾಜು ಹುಡಿಯಾದ ಸ್ಥಿತಿಯಲ್ಲಿ ಕಂಡುಬಂದಿದೆ. ಪರಿಶೀಲಿಸಿದಾಗ 50 ಲಕ್ಷ ರೂ. ಇದ್ದ ಬಾಕ್ಸ್ ನಾಪತ್ತೆಯಾಗಿತ್ತು. ಖಾಸಗಿ ಏಜೆನ್ಸಿಯ ವಾಹನದಲ್ಲಿ ಹಣವನ್ನು ತಂದು ಎಟಿಎಂ ಗೆ ತುಂಬಿಸಲಾಗುತ್ತಿತ್ತು. ವಾಹನದ ಗಾಜನ್ನು ಒಡೆದು ಕೃತ್ಯ ನಡೆಸಲಾಗಿದೆ.
ಮಂಜೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದು , ವಾಹನದ ಚಾಲಕ ಮತ್ತು ನೌಕರನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸಮೀಪದ ಸಿಸಿಟಿವಿ ಕ್ಯಾಮರಾ ಮೂಲಕ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Thieves snatch Rs 50 lakh from bank vehicle outside ATM in Kasaragod. In a daring robbery, unidentified miscreants stole Rs 50 lakh from a vehicle stationed outside an Axis Bank ATM at Uppala here on Wednesday.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 02:56 pm
HK News Staffer
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm