ಬ್ರೇಕಿಂಗ್ ನ್ಯೂಸ್
01-04-24 01:43 pm Udupi Correspondent ಕ್ರೈಂ
ಉಡುಪಿ, ಎ.1: ಮದ್ಯದ ಅಮಲಿನಲ್ಲಿ ಜಗಳವಾಡಿ ತಮ್ಮನೇ ದೊಣ್ಣೆಯಿಂದ ಹೊಡೆದು ಅಣ್ಣನನ್ನು ಕೊಲೆಗೈದ ಘಟನೆ ಹೆಬ್ರಿಯ ನಾಲ್ಕೂರು ಗ್ರಾಮದ ಕಜ್ಕೆ ಅರಮನೆ ಜೆಡ್ಡು ಎಂಬಲ್ಲಿ ನಡೆದಿದೆ.
ಅರಮನೆಜೆಡ್ಡು ನಿವಾಸಿ ಮಂಜುನಾಥ (35) ಮೃತ ವ್ಯಕ್ತಿಯಾಗಿದ್ದು ಆರೋಪಿ ವಿಶ್ವನಾಥ(30) ನನ್ನು ಪೊಲೀಸರು ಬಂಧಿಸಿದ್ದಾರೆ. ಅಣ್ಣ ತಮ್ಮಂದಿರು ಕೂಲಿ ಕೆಲಸ ಮಾಡಿಕೊಂಡಿದ್ದರು. ಮದುವೆಯಾಗಿದ್ದರೂ ಒಂದೇ ಮನೆಯಲ್ಲಿ ವಾಸವಿದ್ದು, ಕುಡಿದು ಬಂದು ಆಗಾಗ ಗಲಾಟೆ ಮಾಡುತ್ತಿದ್ದರು. ನಿನ್ನೆ ಮಧ್ಯರಾತ್ರಿ ವೇಳೆ ಮದ್ಯ ಸೇವಿಸಿ ಬಂದು ಅಣ್ಣ ತಮ್ಮಂದಿರು ಗಲಾಟೆ ಮಾಡಿಕೊಂಡಿದ್ದಾರೆ.
ನನ್ನ ಪತ್ನಿ ಮನೆ ಬಿಟ್ಟು ಹೋಗಲು ನೀನೇ ಕಾರಣವೆಂದು ಹೇಳಿ ಅಣ್ಣ ಮಂಜುನಾಥ, ತಮ್ಮನ ಮೇಲೆ ತಗಾದೆ ತೆಗೆದಿದ್ದಾನೆ. ಕೋಪಗೊಂಡ ತಮ್ಮ ವಿಶ್ವನಾಥ ದೊಣ್ಣೆಯಿಂದ ತಲೆಗೆ ಹೊಡೆದಿದ್ದು ತೀವ್ರ ರಕ್ತಸ್ರಾವವಾಗಿ ಮಂಜುನಾಥ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Brother kills elder brother, murder in hebri. The decreased has been identified as Manjunath
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 02:56 pm
HK News Staffer
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm