ಬ್ರೇಕಿಂಗ್ ನ್ಯೂಸ್
01-04-24 01:43 pm Udupi Correspondent ಕ್ರೈಂ
ಉಡುಪಿ, ಎ.1: ಮದ್ಯದ ಅಮಲಿನಲ್ಲಿ ಜಗಳವಾಡಿ ತಮ್ಮನೇ ದೊಣ್ಣೆಯಿಂದ ಹೊಡೆದು ಅಣ್ಣನನ್ನು ಕೊಲೆಗೈದ ಘಟನೆ ಹೆಬ್ರಿಯ ನಾಲ್ಕೂರು ಗ್ರಾಮದ ಕಜ್ಕೆ ಅರಮನೆ ಜೆಡ್ಡು ಎಂಬಲ್ಲಿ ನಡೆದಿದೆ.
ಅರಮನೆಜೆಡ್ಡು ನಿವಾಸಿ ಮಂಜುನಾಥ (35) ಮೃತ ವ್ಯಕ್ತಿಯಾಗಿದ್ದು ಆರೋಪಿ ವಿಶ್ವನಾಥ(30) ನನ್ನು ಪೊಲೀಸರು ಬಂಧಿಸಿದ್ದಾರೆ. ಅಣ್ಣ ತಮ್ಮಂದಿರು ಕೂಲಿ ಕೆಲಸ ಮಾಡಿಕೊಂಡಿದ್ದರು. ಮದುವೆಯಾಗಿದ್ದರೂ ಒಂದೇ ಮನೆಯಲ್ಲಿ ವಾಸವಿದ್ದು, ಕುಡಿದು ಬಂದು ಆಗಾಗ ಗಲಾಟೆ ಮಾಡುತ್ತಿದ್ದರು. ನಿನ್ನೆ ಮಧ್ಯರಾತ್ರಿ ವೇಳೆ ಮದ್ಯ ಸೇವಿಸಿ ಬಂದು ಅಣ್ಣ ತಮ್ಮಂದಿರು ಗಲಾಟೆ ಮಾಡಿಕೊಂಡಿದ್ದಾರೆ.
ನನ್ನ ಪತ್ನಿ ಮನೆ ಬಿಟ್ಟು ಹೋಗಲು ನೀನೇ ಕಾರಣವೆಂದು ಹೇಳಿ ಅಣ್ಣ ಮಂಜುನಾಥ, ತಮ್ಮನ ಮೇಲೆ ತಗಾದೆ ತೆಗೆದಿದ್ದಾನೆ. ಕೋಪಗೊಂಡ ತಮ್ಮ ವಿಶ್ವನಾಥ ದೊಣ್ಣೆಯಿಂದ ತಲೆಗೆ ಹೊಡೆದಿದ್ದು ತೀವ್ರ ರಕ್ತಸ್ರಾವವಾಗಿ ಮಂಜುನಾಥ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Brother kills elder brother, murder in hebri. The decreased has been identified as Manjunath
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm