ಬ್ರೇಕಿಂಗ್ ನ್ಯೂಸ್
01-04-24 01:43 pm Udupi Correspondent ಕ್ರೈಂ
ಉಡುಪಿ, ಎ.1: ಮದ್ಯದ ಅಮಲಿನಲ್ಲಿ ಜಗಳವಾಡಿ ತಮ್ಮನೇ ದೊಣ್ಣೆಯಿಂದ ಹೊಡೆದು ಅಣ್ಣನನ್ನು ಕೊಲೆಗೈದ ಘಟನೆ ಹೆಬ್ರಿಯ ನಾಲ್ಕೂರು ಗ್ರಾಮದ ಕಜ್ಕೆ ಅರಮನೆ ಜೆಡ್ಡು ಎಂಬಲ್ಲಿ ನಡೆದಿದೆ.
ಅರಮನೆಜೆಡ್ಡು ನಿವಾಸಿ ಮಂಜುನಾಥ (35) ಮೃತ ವ್ಯಕ್ತಿಯಾಗಿದ್ದು ಆರೋಪಿ ವಿಶ್ವನಾಥ(30) ನನ್ನು ಪೊಲೀಸರು ಬಂಧಿಸಿದ್ದಾರೆ. ಅಣ್ಣ ತಮ್ಮಂದಿರು ಕೂಲಿ ಕೆಲಸ ಮಾಡಿಕೊಂಡಿದ್ದರು. ಮದುವೆಯಾಗಿದ್ದರೂ ಒಂದೇ ಮನೆಯಲ್ಲಿ ವಾಸವಿದ್ದು, ಕುಡಿದು ಬಂದು ಆಗಾಗ ಗಲಾಟೆ ಮಾಡುತ್ತಿದ್ದರು. ನಿನ್ನೆ ಮಧ್ಯರಾತ್ರಿ ವೇಳೆ ಮದ್ಯ ಸೇವಿಸಿ ಬಂದು ಅಣ್ಣ ತಮ್ಮಂದಿರು ಗಲಾಟೆ ಮಾಡಿಕೊಂಡಿದ್ದಾರೆ.
ನನ್ನ ಪತ್ನಿ ಮನೆ ಬಿಟ್ಟು ಹೋಗಲು ನೀನೇ ಕಾರಣವೆಂದು ಹೇಳಿ ಅಣ್ಣ ಮಂಜುನಾಥ, ತಮ್ಮನ ಮೇಲೆ ತಗಾದೆ ತೆಗೆದಿದ್ದಾನೆ. ಕೋಪಗೊಂಡ ತಮ್ಮ ವಿಶ್ವನಾಥ ದೊಣ್ಣೆಯಿಂದ ತಲೆಗೆ ಹೊಡೆದಿದ್ದು ತೀವ್ರ ರಕ್ತಸ್ರಾವವಾಗಿ ಮಂಜುನಾಥ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Brother kills elder brother, murder in hebri. The decreased has been identified as Manjunath
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm