ಬ್ರೇಕಿಂಗ್ ನ್ಯೂಸ್
07-04-24 01:11 pm HK News Desk ಕ್ರೈಂ
ಚಂಡೀಗಢ, ಎ.6: ಪುತ್ರ ತಮ್ಮ ಕುಟುಂಬದ ಯುವತಿಯೊಂದಿಗೆ ಓಡಿಹೋಗಿ ಮದುವೆಯಾದ ಸಿಟ್ಟಿನಲ್ಲಿ 55 ವರ್ಷದ ಹುಡುಗನ ತಾಯಿಯನ್ನು ಯುವತಿ ಕಡೆಯವರು ಹಲ್ಲೆಗೈದು ಅರೆಬೆತ್ತಲೆ ಮೆರವಣಿಗೆ ನಡೆಸಿದ ಘಟನೆ ಪಂಜಾಬ್ ರಾಜ್ಯದ ತಾರ್ನ್ ತರಣ್ ಜಿಲ್ಲೆಯಲ್ಲಿ ನಡೆದಿದ್ದು, ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಮಹಿಳೆಯನ್ನು ಹಲ್ಲೆಗೈದು ಅರೆಬೆತ್ತಲೆ ಸ್ಥಿತಿಯಲ್ಲಿ ತೋರಿಸಿದ ಘಟನೆಯ ವೀಡಿಯೊ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತು ಮಾತನಾಡಿರುವ 55 ವರ್ಷದ ಸಂತ್ರಸ್ತ ಮಹಿಳೆ, 'ನನ್ನ ಮಗ ಕಳೆದ ತಿಂಗಳು ಆ ಯುವತಿಯನ್ನು ಮದುವೆ ಆಗಿದ್ದ. ಆಕೆಯ ಕುಟುಂಬಸ್ಥರು ಮದುವೆಯ ಬಗ್ಗೆ ಅಸಮಾಧಾನಗೊಂಡಿದ್ದಿ ಐದು ಮಂದಿ ನಾನಿದ್ದ ಸ್ಥಳಕ್ಕೆ ಬಂದು ಥಳಿಸಿದ್ದು ಬಟ್ಟೆಗಳನ್ನು ಹರಿದು ಹಾಕಿದ್ದಾರೆ ಎಂದು ದೂರಿದ್ದಾರೆ. ಬಳಿಕ ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ವೀಡಿಯೊ ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಆರೋಪಿಗಳನ್ನು ಬಂಧಿಸಲು ಪೊಲೀಸರು ತಂಡಗಳನ್ನು ರಚಿಸಿದ್ದಾರೆ. ಐವರು ಆರೋಪಿಗಳಲ್ಲಿ ಮೂವರನ್ನು ಬಂಧಿಸಲಾಗಿದ್ದು, ಇಬ್ಬರು ತಪ್ಪಿಸಿಕೊಂಡಿದ್ದಾರೆ. ವೈರಲ್ ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳಿಂದ ತೆಗೆದುಹಾಕಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A 55-year-old woman was assaulted and paraded semi-naked by her son’s in-laws in Punjab’s Tarn Taran district. Her son had eloped with a woman and married her against her family’s wishes. Three people have been arrested in connection with the incident.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 08:27 pm
Mangalore Correspondent
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am