ಬ್ರೇಕಿಂಗ್ ನ್ಯೂಸ್
07-04-24 01:11 pm HK News Desk ಕ್ರೈಂ
ಚಂಡೀಗಢ, ಎ.6: ಪುತ್ರ ತಮ್ಮ ಕುಟುಂಬದ ಯುವತಿಯೊಂದಿಗೆ ಓಡಿಹೋಗಿ ಮದುವೆಯಾದ ಸಿಟ್ಟಿನಲ್ಲಿ 55 ವರ್ಷದ ಹುಡುಗನ ತಾಯಿಯನ್ನು ಯುವತಿ ಕಡೆಯವರು ಹಲ್ಲೆಗೈದು ಅರೆಬೆತ್ತಲೆ ಮೆರವಣಿಗೆ ನಡೆಸಿದ ಘಟನೆ ಪಂಜಾಬ್ ರಾಜ್ಯದ ತಾರ್ನ್ ತರಣ್ ಜಿಲ್ಲೆಯಲ್ಲಿ ನಡೆದಿದ್ದು, ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಮಹಿಳೆಯನ್ನು ಹಲ್ಲೆಗೈದು ಅರೆಬೆತ್ತಲೆ ಸ್ಥಿತಿಯಲ್ಲಿ ತೋರಿಸಿದ ಘಟನೆಯ ವೀಡಿಯೊ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತು ಮಾತನಾಡಿರುವ 55 ವರ್ಷದ ಸಂತ್ರಸ್ತ ಮಹಿಳೆ, 'ನನ್ನ ಮಗ ಕಳೆದ ತಿಂಗಳು ಆ ಯುವತಿಯನ್ನು ಮದುವೆ ಆಗಿದ್ದ. ಆಕೆಯ ಕುಟುಂಬಸ್ಥರು ಮದುವೆಯ ಬಗ್ಗೆ ಅಸಮಾಧಾನಗೊಂಡಿದ್ದಿ ಐದು ಮಂದಿ ನಾನಿದ್ದ ಸ್ಥಳಕ್ಕೆ ಬಂದು ಥಳಿಸಿದ್ದು ಬಟ್ಟೆಗಳನ್ನು ಹರಿದು ಹಾಕಿದ್ದಾರೆ ಎಂದು ದೂರಿದ್ದಾರೆ. ಬಳಿಕ ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ವೀಡಿಯೊ ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಆರೋಪಿಗಳನ್ನು ಬಂಧಿಸಲು ಪೊಲೀಸರು ತಂಡಗಳನ್ನು ರಚಿಸಿದ್ದಾರೆ. ಐವರು ಆರೋಪಿಗಳಲ್ಲಿ ಮೂವರನ್ನು ಬಂಧಿಸಲಾಗಿದ್ದು, ಇಬ್ಬರು ತಪ್ಪಿಸಿಕೊಂಡಿದ್ದಾರೆ. ವೈರಲ್ ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳಿಂದ ತೆಗೆದುಹಾಕಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A 55-year-old woman was assaulted and paraded semi-naked by her son’s in-laws in Punjab’s Tarn Taran district. Her son had eloped with a woman and married her against her family’s wishes. Three people have been arrested in connection with the incident.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm