ಬ್ರೇಕಿಂಗ್ ನ್ಯೂಸ್
07-08-20 10:24 am Headline Karnataka News Network ಕ್ರೈಂ
ದೆಹಲಿ, ಆಗಸ್ಟ್ 7: ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ತನಿಖೆಗೆ ಆಗ್ರಹಿಸಿ ಕಾನೂನು ವಿದ್ಯಾರ್ಥಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಶುಕ್ರವಾರ ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ಸುಶಾಂತ್ ಆತ್ಮಹತ್ಯೆಯಲ್ಲ, ಕೊಲೆಯಾಗಿರುವ ಸಾಧ್ಯತೆ ಇದೆ. ದಯವಿಟ್ಟು ಈ ಪ್ರಕರಣವನ್ನು ಸಿಬಿಐ ಅಥವಾ ಎನ್ಐಎ ತನಿಖೆ ಮಾಡಲು ಅನುಮತಿ ನೀಡಿ ಎಂದು ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ಇಂದು ವಿಚಾರಣೆಗೆ ತೆಗೆದುಕೊಂಡಿದ್ದ ಸುಪ್ರೀಂಕೋರ್ಟ್, ಕಾನೂನು ವಿದ್ಯಾರ್ಥಿಯನ್ನು ತರಾಟೆಗೆ ತೆಗೆದುಕೊಂಡಿದೆ.
"ನೀವು ಯಾರು? ನೀವು ಈ ಪ್ರಕರಣದಲ್ಲಿ ಅನಗತ್ಯವಾಗಿ ಹಸ್ತಕ್ಷೇಪ ಮಾಡುತ್ತಿದ್ದೀರಿ. ಸಂತ್ರಸ್ತೆಯ ತಂದೆ ಪ್ರಕರಣವನ್ನು ಮುಂದುವರಿಸುತ್ತಿದ್ದಾರೆ. ನಿಮ್ಮ ಅರ್ಜಿಯನ್ನು ನಾವು ವಜಾಗೊಳಿಸುತ್ತಿದ್ದೇವೆ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.
ಅಂದ್ಹಾಗೆ, ಸುಶಾಂತ್ ಸಿಂಗ್ ರಜಪೂತ್ ಪ್ರಕರಣವನ್ನು ಈಗಾಗಲೇ ಕೇಂದ್ರ ಸರ್ಕಾರ ಸಿಬಿಐ ತನಿಖೆಗೆ ವಹಿಸಿದೆ. ಬಿಹಾರ ಸರ್ಕಾರದ ಶಿಫಾರಸಿನ ಆಧಾರದ ಮೇಲೆ ಕೇಂದ್ರ ಸರ್ಕಾರ ಸಿಬಿಐಗೆ ನೀಡಿದೆ. ಮತ್ತೊಂದೆಡೆ ಜಾರಿ ನಿರ್ದೇಶನಾಲಯ ಸಹ ಮನಿ ಲ್ಯಾಂಡರಿಂಗ್ ಕೇಸ್ ದಾಖಲಿಸಿಕೊಂಡಿದೆ.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
29-04-26 08:12 pm
HK News Staffer
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm
ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏ...
29-04-26 11:17 am