ಬ್ರೇಕಿಂಗ್ ನ್ಯೂಸ್
14-04-24 03:47 pm HK NEWS ಕ್ರೈಂ
ಮುಂಬೈ, ಎ.14: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಆವರಣಕ್ಕೆ ಎರಡು ಬೈಕಿನಲ್ಲಿ ಬಂದಿದ್ದ ಆಗಂತುಕರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಯಾರಿಗೂ ಗಾಯ ಆಗಿಲ್ಲ.
ನಸುಕಿನ 4.50ರ ವೇಳೆಗೆ ಘಟನೆ ನಡೆದಿದ್ದು, ಈ ಸಂದರ್ಭದಲ್ಲಿ ಸಲ್ಮಾನ್ ಖಾನ್ ಅದೇ ಅಪಾರ್ಟ್ಮೆಂಟ್ ನಲ್ಲಿ ಇದ್ದರು. ಆಗಂತುಕರು ನಾಲ್ಕು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಈ ಹಿಂದೆ ಸಲ್ಮಾನ್ ಹತ್ಯೆ ಮಾಡುತ್ತೇನೆ ಎಂದಿದ್ದ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ಸೋದರ ಅನ್ಮೋಲ್ ಬಿಷ್ಣೋಯಿ ಈ ದಾಳಿಯ ಹೊಣೆ ಹೊತ್ತುಕೊಂಡಿದ್ದಾನೆ. ಅನ್ಮೋಲ್ ಸದ್ಯಕ್ಕೆ ಅಮೆರಿಕದಲ್ಲಿ ವಾಸವಿದ್ದಾನೆ.

ಘಟನೆ ಹಿನ್ನೆಲೆಯಲ್ಲಿ ಸಲ್ಮಾನ್ ಅವರಿದ್ದ ನಿವಾಸಕ್ಕೆ ಪೊಲೀಸರ ಭದ್ರತೆ ಹೆಚ್ಚಿಸಲಾಗಿದೆ. ಸ್ಥಳಕ್ಕೆ ಕ್ರೈಮ್ ಬ್ರಾಂಚ್ ಮತ್ತು ಫಾರೆನ್ಸಿಕ್ ತಜ್ಞರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ತನಿಖೆಗೆ 15 ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಕೆನಡಾದಲ್ಲಿ ಅಡಗಿದ್ದ ಗ್ಯಾಂಗ್ ಸ್ಟರ್ ಗೋಲ್ಡಿ ಬ್ರಾರ್ ಮತ್ತು ಲಾರೆನ್ಸ್ ಬಿಷ್ಣೋಯಿ ಅವರು ಈ ಹಿಂದೆ ಸಲ್ಮಾನ್ ಖಾನ್ ಕೊಲ್ಲುವುದಕ್ಕೆ ತಮ್ಮ ಶೂಟರ್ ಗಳನ್ನು ಮುಂಬೈಗೆ ಕಳಿಸಿದ್ದೇವೆ ಎಂದಿದ್ದರು. ಆನಂತರ, ಲಾರೆನ್ಸ್ ಬಿಷ್ಣೋಯಿ ಅವರನ್ನು ಪಂಜಾಬಿನಲ್ಲಿ ನಡೆದಿದ್ದ ಕೊಲೆ ಪ್ರಕರಣ ಒಂದರಲ್ಲಿ ಬಂಧಿಸಲಾಗಿತ್ತು.
ಜೀವ ಬೆದರಿಕೆ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್ ನಿವಾಸದಲ್ಲಿ ಮೂರು ಶಿಫ್ಟ್ ನಲ್ಲಿ ಪೊಲೀಸರನ್ನು ಕಾವಲಿಗೆ ನಿಯೋಜನೆ ಮಾಡಲಾಗಿದೆ. ಅಲ್ಲದೆ, ಸಲ್ಮಾನ್ ಖಾನ್ ಗೆ ಸ್ವತಃ ಪರವಾನಗಿ ಇರುವ ಪಿಸ್ತೂಲ್ ಒದಗಿಸಲಾಗಿತ್ತು. ಜೊತೆಗೆ ತಿರುಗಾಟದ ಸಂದರ್ಭದಲ್ಲಿಯೂ ಪೊಲೀಸರು ಕಾವಲಿಗೆ ಜೊತೆಗಿರುತ್ತಾರೆ. ಆದರೂ ನಸುಕಿನ ವೇಳೆಯಲ್ಲಿ ಎರಡು ಬೈಕಿನಲ್ಲಿ ಬಂದಿದ್ದವರು ಬೆದರಿಕೆ ಯತ್ನವಾಗಿ ನಾಲ್ಕು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಬೈಕಿನಲ್ಲಿ ಬಂದಿದ್ದ ಆಗಂತುಕರು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Gunshots were heard outside Bollywood actor Salman Khan's Mumbai residence early this morning, police said. At 5 am today, two unidentified men on a motorcycle fired five rounds in the air outside Mr Khan's home, in Bandra, and sped away from the scene.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm