ಬ್ರೇಕಿಂಗ್ ನ್ಯೂಸ್
15-04-24 04:14 pm Mangalore Correspondent ಕ್ರೈಂ
ಬಂಟ್ವಾಳ, ಎ.15: ಹಿಂದು ಯುವಸೇನೆಯ ಕಾರ್ಯಕರ್ತನೊಬ್ಬನ ಮೇಲೆ ಸ್ನೇಹಿತನೇ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ.
ಪುಷ್ಪರಾಜ್ ಬಡ್ಡಕಟ್ಟೆ ಇರಿತಕ್ಕೊಳಗಾದವರು. ಆಟೋ ಚಾಲಕ ಮತ್ತು ಫೈನಾನ್ಸ್ ವ್ಯವಹಾರ ಮಾಡುತ್ತಿದ್ದ ಪುಷ್ಪರಾಜ್ ಮೇಲೆ ರವಿ ನಾವೂರು ಎಂಬಾತ ಚೂರಿಯಿಂದ ಇರಿದಿದ್ದಾನೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಇಬ್ಬರ ನಡುವೆ ಹಣಕಾಸಿನ ವಿಚಾರದಲ್ಲಿ ದ್ವೇಷ ಇದ್ದುದರಿಂದ ಹಳೆಯ ವೈಷಮ್ಯದಲ್ಲಿ ಚೂರಿ ಇರಿತ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಪುಷ್ಪರಾಜ್ ಆಟೋ ರಿಕ್ಷಾ ಜೊತೆಗೆ ಬಡ್ಡಿಗೆ ಹಣ ಕೊಡುವ ವ್ಯವಹಾರ ಮಾಡುತ್ತಿದ್ದರು. ಸ್ಥಳೀಯವಾಗಿ ಯುವಸೇನೆಯಲ್ಲಿ ಪ್ರಮುಖನಾಗಿದ್ದು ಕೈಸಾಲ, ಬಡ್ಡಿ ಸಾಲ ಕೊಡುವ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ ರವಿ ಬಳಿ ಹಣದ ವಿಚಾರದಲ್ಲಿ ವಾಗ್ವಾದ ಆಗಿದ್ದು ಪ್ರತಿಯಾಗಿ ಇರಿತ ಮಾಡಿದ್ದಾನೆ. ಸದ್ಯಕ್ಕೆ ಅಪಾಯದಿಂದ ಪಾರಾಗಿದ್ದಾರೆಂದು ವೈದ್ಯರು ತಿಳಿಸಿದ್ದಾಗಿ ಬಿಜೆಪಿ ಮೂಲಗಳು ತಿಳಿಸಿವೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮಂಗಳೂರಿನ ಆಸ್ಪತ್ರೆಗೆ ಭೇಟಿ ಕೊಟ್ಟು ಪುಷ್ಪರಾಜ್ ಆರೋಗ್ಯ ವಿಚಾರಿಸಿದ್ದಾರೆ. ಆರೋಪಿ ರವಿಗಾಗಿ ಬಂಟ್ವಾಳ ಪೊಲೀಸರು ಹುಡುಕಾಟ ನಡೆಸಿದ್ದಾರೆ.
Mangalore Bantwal man stabbed by friend over financial matter. Pushparaj is a BJP leader who has been stabbed by his friend Ravi.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm