ಬ್ರೇಕಿಂಗ್ ನ್ಯೂಸ್
01-12-20 12:34 pm Mangalore Correspondent ಕ್ರೈಂ
ಪುತ್ತೂರು, ಡಿ.1: ಕೇರಳದಿಂದ ಎರಡು ಕಾರುಗಳಲ್ಲಿ ಗಾಂಜಾ ಸಾಗಿಸುತ್ತಿದ್ದ ನಾಲ್ಕು ಮಂದಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಮಂಜೇಶ್ವರದ ಪೈವಳಿಕೆ ನಿವಾಸಿ ಮಹಮ್ಮದ್ ಅರ್ಷದ್ (26), ಉಪ್ಪಳ ನಿವಾಸಿ ರಿಯಾಜ್ (27), ಪುತ್ತೂರಿನ ಕಬಕ ನಿವಾಸಿ ಅಬ್ದುಲ್ ಖಾದರ್ ಜಾಬೀರ್ (23), ಬನ್ನೂರು ನಿವಾಸಿ ಅಬ್ದುಲ್ ನಜೀರ್ (37) ಬಂಧಿತರು. ಇವರು ಕೇರಳದಿಂದ ಪುತ್ತೂರು ಮತ್ತು ಸುಳ್ಯದಲ್ಲಿ ಮಾರಾಟ ಮಾಡುವುದಕ್ಕಾಗಿ ಆರು ಕೇಜಿ 360 ಗ್ರಾಂ ತೂಕದ 1.25 ಲಕ್ಷ ಮೌಲ್ಯದ ಗಾಂಜಾವನ್ನು ಎರಡು ಕಾರುಗಳಲ್ಲಿ ಒಯ್ಯುತ್ತಿದ್ದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ನೈತಾಡಿ ಭಗತ್ ಸಿಂಗ್ ರಸ್ತೆಯಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ.
ಪುತ್ತೂರು ನಗರ ಠಾಣೆ ಉಪ ನಿರೀಕ್ಷಕ ಜಂಬೂರಾಜ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು. ಆರೋಪಿಗಳ ಬಳಿಯಿದ್ದ ಐದು ಮೊಬೈಲ್, ಐದು ಲಕ್ಷ ಮೌಲ್ಯದ ಎರಡು ಕಾರು, 15 ಇಂಚು ಉದ್ದದ ಕತ್ತಿ ಮತ್ತು 14 ಇಂಚು ಉದ್ದದ ಹರಿತವಾದ ಚಾಕು ವನ್ನು ವಶಕ್ಕೆ ಪಡೆಯಲಾಗಿದೆ.
Four drug peddlers coming from Kerela with 360 Grams of Drugs in two cars were arrested by Puttur Police.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am