ಬ್ರೇಕಿಂಗ್ ನ್ಯೂಸ್
01-12-20 12:34 pm Mangalore Correspondent ಕ್ರೈಂ
ಪುತ್ತೂರು, ಡಿ.1: ಕೇರಳದಿಂದ ಎರಡು ಕಾರುಗಳಲ್ಲಿ ಗಾಂಜಾ ಸಾಗಿಸುತ್ತಿದ್ದ ನಾಲ್ಕು ಮಂದಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಮಂಜೇಶ್ವರದ ಪೈವಳಿಕೆ ನಿವಾಸಿ ಮಹಮ್ಮದ್ ಅರ್ಷದ್ (26), ಉಪ್ಪಳ ನಿವಾಸಿ ರಿಯಾಜ್ (27), ಪುತ್ತೂರಿನ ಕಬಕ ನಿವಾಸಿ ಅಬ್ದುಲ್ ಖಾದರ್ ಜಾಬೀರ್ (23), ಬನ್ನೂರು ನಿವಾಸಿ ಅಬ್ದುಲ್ ನಜೀರ್ (37) ಬಂಧಿತರು. ಇವರು ಕೇರಳದಿಂದ ಪುತ್ತೂರು ಮತ್ತು ಸುಳ್ಯದಲ್ಲಿ ಮಾರಾಟ ಮಾಡುವುದಕ್ಕಾಗಿ ಆರು ಕೇಜಿ 360 ಗ್ರಾಂ ತೂಕದ 1.25 ಲಕ್ಷ ಮೌಲ್ಯದ ಗಾಂಜಾವನ್ನು ಎರಡು ಕಾರುಗಳಲ್ಲಿ ಒಯ್ಯುತ್ತಿದ್ದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ನೈತಾಡಿ ಭಗತ್ ಸಿಂಗ್ ರಸ್ತೆಯಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ.
ಪುತ್ತೂರು ನಗರ ಠಾಣೆ ಉಪ ನಿರೀಕ್ಷಕ ಜಂಬೂರಾಜ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು. ಆರೋಪಿಗಳ ಬಳಿಯಿದ್ದ ಐದು ಮೊಬೈಲ್, ಐದು ಲಕ್ಷ ಮೌಲ್ಯದ ಎರಡು ಕಾರು, 15 ಇಂಚು ಉದ್ದದ ಕತ್ತಿ ಮತ್ತು 14 ಇಂಚು ಉದ್ದದ ಹರಿತವಾದ ಚಾಕು ವನ್ನು ವಶಕ್ಕೆ ಪಡೆಯಲಾಗಿದೆ.
Four drug peddlers coming from Kerela with 360 Grams of Drugs in two cars were arrested by Puttur Police.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm