ಬ್ರೇಕಿಂಗ್ ನ್ಯೂಸ್
01-12-20 12:34 pm Mangalore Correspondent ಕ್ರೈಂ
ಪುತ್ತೂರು, ಡಿ.1: ಕೇರಳದಿಂದ ಎರಡು ಕಾರುಗಳಲ್ಲಿ ಗಾಂಜಾ ಸಾಗಿಸುತ್ತಿದ್ದ ನಾಲ್ಕು ಮಂದಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಮಂಜೇಶ್ವರದ ಪೈವಳಿಕೆ ನಿವಾಸಿ ಮಹಮ್ಮದ್ ಅರ್ಷದ್ (26), ಉಪ್ಪಳ ನಿವಾಸಿ ರಿಯಾಜ್ (27), ಪುತ್ತೂರಿನ ಕಬಕ ನಿವಾಸಿ ಅಬ್ದುಲ್ ಖಾದರ್ ಜಾಬೀರ್ (23), ಬನ್ನೂರು ನಿವಾಸಿ ಅಬ್ದುಲ್ ನಜೀರ್ (37) ಬಂಧಿತರು. ಇವರು ಕೇರಳದಿಂದ ಪುತ್ತೂರು ಮತ್ತು ಸುಳ್ಯದಲ್ಲಿ ಮಾರಾಟ ಮಾಡುವುದಕ್ಕಾಗಿ ಆರು ಕೇಜಿ 360 ಗ್ರಾಂ ತೂಕದ 1.25 ಲಕ್ಷ ಮೌಲ್ಯದ ಗಾಂಜಾವನ್ನು ಎರಡು ಕಾರುಗಳಲ್ಲಿ ಒಯ್ಯುತ್ತಿದ್ದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ನೈತಾಡಿ ಭಗತ್ ಸಿಂಗ್ ರಸ್ತೆಯಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ.
ಪುತ್ತೂರು ನಗರ ಠಾಣೆ ಉಪ ನಿರೀಕ್ಷಕ ಜಂಬೂರಾಜ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು. ಆರೋಪಿಗಳ ಬಳಿಯಿದ್ದ ಐದು ಮೊಬೈಲ್, ಐದು ಲಕ್ಷ ಮೌಲ್ಯದ ಎರಡು ಕಾರು, 15 ಇಂಚು ಉದ್ದದ ಕತ್ತಿ ಮತ್ತು 14 ಇಂಚು ಉದ್ದದ ಹರಿತವಾದ ಚಾಕು ವನ್ನು ವಶಕ್ಕೆ ಪಡೆಯಲಾಗಿದೆ.
Four drug peddlers coming from Kerela with 360 Grams of Drugs in two cars were arrested by Puttur Police.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm