ಬ್ರೇಕಿಂಗ್ ನ್ಯೂಸ್
01-12-20 12:34 pm Mangalore Correspondent ಕ್ರೈಂ
ಪುತ್ತೂರು, ಡಿ.1: ಕೇರಳದಿಂದ ಎರಡು ಕಾರುಗಳಲ್ಲಿ ಗಾಂಜಾ ಸಾಗಿಸುತ್ತಿದ್ದ ನಾಲ್ಕು ಮಂದಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಮಂಜೇಶ್ವರದ ಪೈವಳಿಕೆ ನಿವಾಸಿ ಮಹಮ್ಮದ್ ಅರ್ಷದ್ (26), ಉಪ್ಪಳ ನಿವಾಸಿ ರಿಯಾಜ್ (27), ಪುತ್ತೂರಿನ ಕಬಕ ನಿವಾಸಿ ಅಬ್ದುಲ್ ಖಾದರ್ ಜಾಬೀರ್ (23), ಬನ್ನೂರು ನಿವಾಸಿ ಅಬ್ದುಲ್ ನಜೀರ್ (37) ಬಂಧಿತರು. ಇವರು ಕೇರಳದಿಂದ ಪುತ್ತೂರು ಮತ್ತು ಸುಳ್ಯದಲ್ಲಿ ಮಾರಾಟ ಮಾಡುವುದಕ್ಕಾಗಿ ಆರು ಕೇಜಿ 360 ಗ್ರಾಂ ತೂಕದ 1.25 ಲಕ್ಷ ಮೌಲ್ಯದ ಗಾಂಜಾವನ್ನು ಎರಡು ಕಾರುಗಳಲ್ಲಿ ಒಯ್ಯುತ್ತಿದ್ದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ನೈತಾಡಿ ಭಗತ್ ಸಿಂಗ್ ರಸ್ತೆಯಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ.
ಪುತ್ತೂರು ನಗರ ಠಾಣೆ ಉಪ ನಿರೀಕ್ಷಕ ಜಂಬೂರಾಜ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು. ಆರೋಪಿಗಳ ಬಳಿಯಿದ್ದ ಐದು ಮೊಬೈಲ್, ಐದು ಲಕ್ಷ ಮೌಲ್ಯದ ಎರಡು ಕಾರು, 15 ಇಂಚು ಉದ್ದದ ಕತ್ತಿ ಮತ್ತು 14 ಇಂಚು ಉದ್ದದ ಹರಿತವಾದ ಚಾಕು ವನ್ನು ವಶಕ್ಕೆ ಪಡೆಯಲಾಗಿದೆ.
Four drug peddlers coming from Kerela with 360 Grams of Drugs in two cars were arrested by Puttur Police.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 09:30 pm
HK News Staffer
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am