ಬ್ರೇಕಿಂಗ್ ನ್ಯೂಸ್
01-12-20 12:34 pm Mangalore Correspondent ಕ್ರೈಂ
ಪುತ್ತೂರು, ಡಿ.1: ಕೇರಳದಿಂದ ಎರಡು ಕಾರುಗಳಲ್ಲಿ ಗಾಂಜಾ ಸಾಗಿಸುತ್ತಿದ್ದ ನಾಲ್ಕು ಮಂದಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಮಂಜೇಶ್ವರದ ಪೈವಳಿಕೆ ನಿವಾಸಿ ಮಹಮ್ಮದ್ ಅರ್ಷದ್ (26), ಉಪ್ಪಳ ನಿವಾಸಿ ರಿಯಾಜ್ (27), ಪುತ್ತೂರಿನ ಕಬಕ ನಿವಾಸಿ ಅಬ್ದುಲ್ ಖಾದರ್ ಜಾಬೀರ್ (23), ಬನ್ನೂರು ನಿವಾಸಿ ಅಬ್ದುಲ್ ನಜೀರ್ (37) ಬಂಧಿತರು. ಇವರು ಕೇರಳದಿಂದ ಪುತ್ತೂರು ಮತ್ತು ಸುಳ್ಯದಲ್ಲಿ ಮಾರಾಟ ಮಾಡುವುದಕ್ಕಾಗಿ ಆರು ಕೇಜಿ 360 ಗ್ರಾಂ ತೂಕದ 1.25 ಲಕ್ಷ ಮೌಲ್ಯದ ಗಾಂಜಾವನ್ನು ಎರಡು ಕಾರುಗಳಲ್ಲಿ ಒಯ್ಯುತ್ತಿದ್ದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ನೈತಾಡಿ ಭಗತ್ ಸಿಂಗ್ ರಸ್ತೆಯಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ.
ಪುತ್ತೂರು ನಗರ ಠಾಣೆ ಉಪ ನಿರೀಕ್ಷಕ ಜಂಬೂರಾಜ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು. ಆರೋಪಿಗಳ ಬಳಿಯಿದ್ದ ಐದು ಮೊಬೈಲ್, ಐದು ಲಕ್ಷ ಮೌಲ್ಯದ ಎರಡು ಕಾರು, 15 ಇಂಚು ಉದ್ದದ ಕತ್ತಿ ಮತ್ತು 14 ಇಂಚು ಉದ್ದದ ಹರಿತವಾದ ಚಾಕು ವನ್ನು ವಶಕ್ಕೆ ಪಡೆಯಲಾಗಿದೆ.
Four drug peddlers coming from Kerela with 360 Grams of Drugs in two cars were arrested by Puttur Police.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm