ಬ್ರೇಕಿಂಗ್ ನ್ಯೂಸ್
01-12-20 12:34 pm Mangalore Correspondent ಕ್ರೈಂ
ಪುತ್ತೂರು, ಡಿ.1: ಕೇರಳದಿಂದ ಎರಡು ಕಾರುಗಳಲ್ಲಿ ಗಾಂಜಾ ಸಾಗಿಸುತ್ತಿದ್ದ ನಾಲ್ಕು ಮಂದಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಮಂಜೇಶ್ವರದ ಪೈವಳಿಕೆ ನಿವಾಸಿ ಮಹಮ್ಮದ್ ಅರ್ಷದ್ (26), ಉಪ್ಪಳ ನಿವಾಸಿ ರಿಯಾಜ್ (27), ಪುತ್ತೂರಿನ ಕಬಕ ನಿವಾಸಿ ಅಬ್ದುಲ್ ಖಾದರ್ ಜಾಬೀರ್ (23), ಬನ್ನೂರು ನಿವಾಸಿ ಅಬ್ದುಲ್ ನಜೀರ್ (37) ಬಂಧಿತರು. ಇವರು ಕೇರಳದಿಂದ ಪುತ್ತೂರು ಮತ್ತು ಸುಳ್ಯದಲ್ಲಿ ಮಾರಾಟ ಮಾಡುವುದಕ್ಕಾಗಿ ಆರು ಕೇಜಿ 360 ಗ್ರಾಂ ತೂಕದ 1.25 ಲಕ್ಷ ಮೌಲ್ಯದ ಗಾಂಜಾವನ್ನು ಎರಡು ಕಾರುಗಳಲ್ಲಿ ಒಯ್ಯುತ್ತಿದ್ದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ನೈತಾಡಿ ಭಗತ್ ಸಿಂಗ್ ರಸ್ತೆಯಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ.
ಪುತ್ತೂರು ನಗರ ಠಾಣೆ ಉಪ ನಿರೀಕ್ಷಕ ಜಂಬೂರಾಜ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು. ಆರೋಪಿಗಳ ಬಳಿಯಿದ್ದ ಐದು ಮೊಬೈಲ್, ಐದು ಲಕ್ಷ ಮೌಲ್ಯದ ಎರಡು ಕಾರು, 15 ಇಂಚು ಉದ್ದದ ಕತ್ತಿ ಮತ್ತು 14 ಇಂಚು ಉದ್ದದ ಹರಿತವಾದ ಚಾಕು ವನ್ನು ವಶಕ್ಕೆ ಪಡೆಯಲಾಗಿದೆ.
Four drug peddlers coming from Kerela with 360 Grams of Drugs in two cars were arrested by Puttur Police.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm