ಬ್ರೇಕಿಂಗ್ ನ್ಯೂಸ್
24-04-24 05:39 pm HK News Desk ಕ್ರೈಂ
ಉತ್ತರಪ್ರದೇಶ, ಏ.24: ಅಣ್ಣ-ತಂಗಿ ನಡುವಿನ ಸಂಬಂಧ ಯಾವತ್ತಿದ್ರೂ ಬಹಳ ವಿಶೇಷವಾಗಿರುತ್ತೆ. ಆದ್ರೆ ಇಲ್ಲೊಂದು ಘಟನೆ ನಡೆದಿದೆ ನೋಡಿ. ಇದನ್ನು ಓದಿದ್ರೆ ಅಣ್ಣನಾಗಿ ಗಿಫ್ಟ್ ನೀಡೋದೆ ತಪ್ಪಾ ಅನಿಸುತ್ತೆ ನಿಮಗೆ. ಏಕೆಂದರೆ ಉತ್ತರಪ್ರದೇಶದಲ್ಲಿ ಮದುವೆಯಂದು ವಧುವಿಗೆ ತನ್ನ ಸಹೋದರ ಉಡುಗೊರೆ ನೀಡಿದಕ್ಕಾಗಿ ಘರ್ಷಣೆ ಆರಂಭವಾಗಿದೆ. ಕೊನೆಗೆ ಈ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ.
ಚಂದ್ರಪ್ರಕಾಶ್ ಮಿಶ್ರಾ ಎಂಬವರು ತನ್ನ ಸಹೋದರಿಯ ಮದುವೆಗೆ ಚಿನ್ನದ ಉಂಗುರ ಮತ್ತು ಟಿವಿಯನ್ನು ಉಡುಗೊರೆಯಾಗಿ ನೀಡಿದ ಕಾರಣಕ್ಕೆ, ಕೋಪಗೊಂಡ ಪತ್ನಿಯ ಮನೆಯವರು ಆತನನ್ನು ಹೊಡೆದು ಕೊಂದಿದ್ದಾರೆ. ಬಾರಾಬಂಕಿ ಜಿಲ್ಲೆಯ ಸಮೀಪದ ಹಳ್ಳಿಯಲ್ಲಿ ಈ ಘಟನೆ ನಡೆದಿದೆ.
35 ವರ್ಷದ ಚಂದ್ರ ಪ್ರಕಾಶ್ ಮಿಶ್ರಾ ಅವರು ಏಪ್ರಿಲ್ 26 ರಂದು ತನ್ನ ಸಹೋದರಿಯ ಮದುವೆಗೆ ಚಿನ್ನದ ಉಂಗುರ ಮತ್ತು ಟಿವಿ ಉಡುಗೊರೆಯಾಗಿ ನೀಡಲು ಬಯಸಿದ್ದರು. ಆದ್ರೆ ಇದಕ್ಕೆ ಪತ್ನಿಯ ಒಪ್ಪಿಗೆ ಇರಲಿಲ್ಲವಂತೆ ಚಂದ್ರ ಪ್ರಕಾಶ್ ಮಿಶ್ರಾ ಅವರು ತನ್ನ ಸಹೋದರಿಯ ಮದುವೆಗೆ ಚಿನ್ನದ ಉಂಗುರ ಮತ್ತು ಟಿವಿ ಗಿಫ್ಟ್ ನೀಡುವುದಾಗಿ ಪ್ಲಾನ್ ಮಾಡಿದ್ದರು. ಆದ್ರೆ ಚಂದ್ರಪ್ರಕಾಶ್ ಅವರ ಪತ್ನಿ ಚಾಬಿಗೆ ತನ್ನ ಪತಿಯ ಈ ಪ್ಲಾನ್ನಿಂದ ಅಸಮಾಧಾನಗೊಂಡಿದ್ದರು, ಇದೇ ಕಾರಣಕ್ಕೆ ದಂಪತಿ ನಡುವೆ ತೀವ್ರ ವಾಗ್ವಾದವೂ ನಡೆದಿತ್ತು.
ಕೋಪಗೊಂಡ ಪತ್ನಿ ಚಾಬಿ, ಪತಿಗೆ ಬುದ್ಧಿ ಕಲಿಸಬೇಕೆಂದು, ತನ್ನ ಸಹೋದರರನ್ನು ಮನೆಗೆ ಕರೆಸಿದ್ದಾಳೆ ನಂತರ ಒಂದು ಗಂಟೆಗಳ ಕಾಲ ಕೋಲಿನಿಂದ ಕ್ರೂರವಾಗಿ ಥಳಿಸಿ ಕೊಂದುಹಾಕಿದ್ದಾರೆ ಎಂದು ಆಧಿಕಾರಿಗಳು ಹೇಳಿದ್ದಾರೆ. ಈ ಸಂಗತಿ ತಿಳಿದ ಚಂದ್ರ ಪ್ರಕಾಶ್ ಅವರ ಕುಟುಂಬಸ್ಥರು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪೊಲೀಸರ ಪ್ರಕಾರ, ಚಾಬಿ ಮತ್ತು ಆಕೆಯ ಸಹೋದರರು ಸೇರಿದಂತೆ ಐವರನ್ನು ಬಂಧಿಸಲಾಗಿದೆ.
A wedding in Uttar Pradesh ended in murder over a conflict involving a gift to the bride from her brother. Chandra Prakash Mishra was beaten to death by his wife’s family because she was upset with him for gifting a gold ring and television to his sister at her wedding, police said. The incident took place in a village near the Barabanki district.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm