ಬ್ರೇಕಿಂಗ್ ನ್ಯೂಸ್
07-08-20 10:45 am Headline Karnataka News Network ಕ್ರೈಂ
ಬಳ್ಳಾರಿ: ಪತ್ನಿಗೆ ಸರಿಯಾಗಿ ಅಡುಗೆ ಮಾಡಲು ಬರುವುದಿಲ್ಲ ಎಂದು ನವ ವಿವಾಹಿತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ನಡೆದಿದೆ.
ಹುರುಳಿಹಾಳ್ ಗ್ರಾಮದ ನಿವಾಸಿ ಶರಣೇಶ್ (29) ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತ. ಮೃತ ಶರಣೇಶ್ ನಾಲ್ಕು ತಿಂಗಳ ಹಿಂದೆಯಷ್ಟೆ ಕುಟುಂಬದವರು ನಿಶ್ಚಯಿಸಿದ್ದ ಯುವತಿಯೊಂದಿಗೆ ವಿವಾಹವಾಗಿದ್ದನು. ಪತ್ನಿಗೆ ಗಂಡನ ಮನೆಗೆ ಬಂದಾಗಿನಿಂದಲೂ ಸರಿಯಾಗಿ ಅಡುಗೆ ಮಾಡಲು ಬರುತ್ತಿರಲಿಲ್ಲ. ಹೀಗಾಗಿ ಇಬ್ಬರ ನಡುವೆ ವೈಮನಸ್ಸು ಉಂಟಾಗಿತ್ತು.

ಇದರಿಂದ ಮನನೊಂದ ಶರಣೇಶ್ ಗ್ರಾಮದ ಹೊರವಲಯದಲ್ಲಿರುವ ಹೊಲಕ್ಕೆ ಹೋಗಿದ್ದು, ಅಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಮೃತನ ಪತ್ನಿ ಲಿಖಿತ ದೂರಿನ ಮೂಲಕ ಪೊಲೀಸರಿಗೆ ತಿಳಿಸಿದ್ದಾಳೆ.
ಈ ಕುರಿತು ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm