ಬ್ರೇಕಿಂಗ್ ನ್ಯೂಸ್
07-08-20 10:45 am Headline Karnataka News Network ಕ್ರೈಂ
ಬಳ್ಳಾರಿ: ಪತ್ನಿಗೆ ಸರಿಯಾಗಿ ಅಡುಗೆ ಮಾಡಲು ಬರುವುದಿಲ್ಲ ಎಂದು ನವ ವಿವಾಹಿತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ನಡೆದಿದೆ.
ಹುರುಳಿಹಾಳ್ ಗ್ರಾಮದ ನಿವಾಸಿ ಶರಣೇಶ್ (29) ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತ. ಮೃತ ಶರಣೇಶ್ ನಾಲ್ಕು ತಿಂಗಳ ಹಿಂದೆಯಷ್ಟೆ ಕುಟುಂಬದವರು ನಿಶ್ಚಯಿಸಿದ್ದ ಯುವತಿಯೊಂದಿಗೆ ವಿವಾಹವಾಗಿದ್ದನು. ಪತ್ನಿಗೆ ಗಂಡನ ಮನೆಗೆ ಬಂದಾಗಿನಿಂದಲೂ ಸರಿಯಾಗಿ ಅಡುಗೆ ಮಾಡಲು ಬರುತ್ತಿರಲಿಲ್ಲ. ಹೀಗಾಗಿ ಇಬ್ಬರ ನಡುವೆ ವೈಮನಸ್ಸು ಉಂಟಾಗಿತ್ತು.

ಇದರಿಂದ ಮನನೊಂದ ಶರಣೇಶ್ ಗ್ರಾಮದ ಹೊರವಲಯದಲ್ಲಿರುವ ಹೊಲಕ್ಕೆ ಹೋಗಿದ್ದು, ಅಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಮೃತನ ಪತ್ನಿ ಲಿಖಿತ ದೂರಿನ ಮೂಲಕ ಪೊಲೀಸರಿಗೆ ತಿಳಿಸಿದ್ದಾಳೆ.
ಈ ಕುರಿತು ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm