ಬ್ರೇಕಿಂಗ್ ನ್ಯೂಸ್
26-04-24 03:59 pm Mangalore Correspondent ಕ್ರೈಂ
ಮಂಗಳೂರು, ಎ.26: ಮಂಗಳೂರು ಹೊರವಲಯದ ಫರಂಗಿಪೇಟೆಯ ಕುಮ್ಡೇಲು ಎಂಬಲ್ಲಿ ಯುವಕನೊಬ್ಬನಿಗೆ ಚೂರಿ ಇರಿತ ಘಟನೆ ನಡೆದಿದೆ. ರೌಡಿ ಶೀಟರ್ ಪವನ್ ಎಂಬಾತ ಚೂರಿ ಇರಿತಕ್ಕೊಳಗಾದ ಯುವಕ.
ಎಸ್ ಡಿ ಪಿ ಐ ಮುಖಂಡ ಕಲಾಯಿ ಅಶ್ರಫ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಪವನ್ ಮೇಲೆ ಆತನ ಸ್ನೇಹಿತನೇ ಪೂರ್ವ ದ್ವೇಷದಲ್ಲಿ ಹಲ್ಲೆ ಮಾಡಿದ್ದಾನೆ. ಮತ್ತೊಬ್ಬ ರೌಡಿಶೀಟರ್ ಚರಣ್ ಎಂಬಾತ ಚೂರಿ ಇರಿದಿದ್ದಾನೆ ಎನ್ನುವ ಮಾಹಿತಿ ಇದೆ.
ಚರಣ್ ಗಾಂಜಾ ವ್ಯಸನಿಯಾಗಿದ್ದು ವೈಯಕ್ತಿಕ ದ್ವೇಷದಲ್ಲಿ ಹಲ್ಲೆ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಪವನ್ ಆಸ್ಪತ್ರೆಗೆ ದಾಖಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನುವ ಮಾಹಿತಿ ಇದೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Personal revenge, rowdy sheeter Pawan was stabbed and attacked at Farangipete in Mangalore. Some personal revenge has lead to attack by his own friends.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 08:27 pm
Mangalore Correspondent
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm