ಬ್ರೇಕಿಂಗ್ ನ್ಯೂಸ್
28-04-24 05:22 pm Bangalore Correspondent ಕ್ರೈಂ
ಬೆಂಗಳೂರು, ಏ 28: ಅಶ್ಲೀಲವಾಗಿ ಎಡಿಟ್ ಮಾಡಿರುವ ತಾಯಿಯ ಫೋಟೋವನ್ನು ಮಗಳಿಗೆ ಕಳುಹಿಸಿ ಬೆದರಿಸಿ, ಆಕೆಯ ನಗ್ನ ಫೋಟೋಗಳನ್ನು ಪಡೆಯುತ್ತಿದ್ದ ಪ್ರಕರಣ ಬೆಂಗಳೂರಲ್ಲಿ ಬೆಳಕಿಗೆ ಬಂದಿದೆ.
ಈ ಬಗ್ಗೆ 18 ವರ್ಷ ವಯಸ್ಸಿನ ನೊಂದ ಯುವತಿ ನೀಡಿರುವ ದೂರಿನನ್ವಯ ಅಮೃತಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಳೆದ ಸೆಪ್ಟೆಂಬರ್ನಲ್ಲಿ ಇನ್ಸ್ಟಾಗ್ರಾಂ ಖಾತೆಯೊಂದರಿಂದ ಅಶ್ಲೀಲವಾಗಿ ಎಡಿಟ್ ಮಾಡಲಾಗಿದ್ದ ನನ್ನ ತಾಯಿಯ ಫೋಟೋವನ್ನು ವಂಚಕ ಕಳುಹಿಸಿದ್ದ. ಬಳಿಕ ಬೆದರಿಕೆ ಹಾಕಿ, ನಿನ್ನ ನಗ್ನ ಫೋಟೋ ಕಳುಹಿಸದಿದ್ದರೆ ನಿನ್ನ ತಾಯಿಯ ಫೋಟೋ ವೈರಲ್ ಮಾಡುವುದಾಗಿ ಬ್ಲ್ಯಾಕ್ಮೇಲ್ ಮಾಡಿದ್ದ. ತಾಯಿಯ ಮರ್ಯಾದೆ ಹೋಗುತ್ತದೆ ಎಂದು ಅಂಜಿ ನನ್ನ ನಗ್ನ ಫೋಟೋಗಳನ್ನು ವಂಚಕನಿಗೆ ಕಳುಹಿಸಿದ್ದೆ. ನಂತರ ಅದೇ ಫೋಟೋವನ್ನು ಆರೋಪಿ ನನ್ನ ಸ್ನೇಹಿತರಿಗೆ, ಸೋದರ ಮಾವನಿಗೆ ಶೇರ್ ಮಾಡಿದ್ದಾನೆ. ಆರು ತಿಂಗಳುಗಳಿಂದ ಅಪರಿಚಿತ ವಂಚಕ ಕಿರುಕುಳ ನೀಡುತ್ತಿದ್ದಾನೆ' ಎಂದು ಅಮೃತಹಳ್ಳಿ ಠಾಣೆಗೆ ನೀಡಿದ ದೂರಿನಲ್ಲಿ ಯುವತಿ ಆರೋಪಿಸಿದ್ದಾಳೆ
ಪ್ರಕರಣ ದಾಖಲಿಸಿಕೊಂಡ ಪೊಲೀಸರು, ದೂರುದಾರಳ ಪರಿಚಿತರಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಯುವತಿಯ ಕೆಲ ಪರಿಚಿತರು, ಸ್ನೇಹಿತರ ವಿಚಾರಣೆ ಆರಂಭಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Bangalore Man sends morphed photo of mother to daughter, blackmails for nude pics of daughter in Instagram or else will make the pictures of mother viral on social media.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 02:58 pm
HK News Staffer
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 02:56 pm
HK News Staffer
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm