ಬ್ರೇಕಿಂಗ್ ನ್ಯೂಸ್
28-04-24 05:22 pm Bangalore Correspondent ಕ್ರೈಂ
ಬೆಂಗಳೂರು, ಏ 28: ಅಶ್ಲೀಲವಾಗಿ ಎಡಿಟ್ ಮಾಡಿರುವ ತಾಯಿಯ ಫೋಟೋವನ್ನು ಮಗಳಿಗೆ ಕಳುಹಿಸಿ ಬೆದರಿಸಿ, ಆಕೆಯ ನಗ್ನ ಫೋಟೋಗಳನ್ನು ಪಡೆಯುತ್ತಿದ್ದ ಪ್ರಕರಣ ಬೆಂಗಳೂರಲ್ಲಿ ಬೆಳಕಿಗೆ ಬಂದಿದೆ.
ಈ ಬಗ್ಗೆ 18 ವರ್ಷ ವಯಸ್ಸಿನ ನೊಂದ ಯುವತಿ ನೀಡಿರುವ ದೂರಿನನ್ವಯ ಅಮೃತಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಳೆದ ಸೆಪ್ಟೆಂಬರ್ನಲ್ಲಿ ಇನ್ಸ್ಟಾಗ್ರಾಂ ಖಾತೆಯೊಂದರಿಂದ ಅಶ್ಲೀಲವಾಗಿ ಎಡಿಟ್ ಮಾಡಲಾಗಿದ್ದ ನನ್ನ ತಾಯಿಯ ಫೋಟೋವನ್ನು ವಂಚಕ ಕಳುಹಿಸಿದ್ದ. ಬಳಿಕ ಬೆದರಿಕೆ ಹಾಕಿ, ನಿನ್ನ ನಗ್ನ ಫೋಟೋ ಕಳುಹಿಸದಿದ್ದರೆ ನಿನ್ನ ತಾಯಿಯ ಫೋಟೋ ವೈರಲ್ ಮಾಡುವುದಾಗಿ ಬ್ಲ್ಯಾಕ್ಮೇಲ್ ಮಾಡಿದ್ದ. ತಾಯಿಯ ಮರ್ಯಾದೆ ಹೋಗುತ್ತದೆ ಎಂದು ಅಂಜಿ ನನ್ನ ನಗ್ನ ಫೋಟೋಗಳನ್ನು ವಂಚಕನಿಗೆ ಕಳುಹಿಸಿದ್ದೆ. ನಂತರ ಅದೇ ಫೋಟೋವನ್ನು ಆರೋಪಿ ನನ್ನ ಸ್ನೇಹಿತರಿಗೆ, ಸೋದರ ಮಾವನಿಗೆ ಶೇರ್ ಮಾಡಿದ್ದಾನೆ. ಆರು ತಿಂಗಳುಗಳಿಂದ ಅಪರಿಚಿತ ವಂಚಕ ಕಿರುಕುಳ ನೀಡುತ್ತಿದ್ದಾನೆ' ಎಂದು ಅಮೃತಹಳ್ಳಿ ಠಾಣೆಗೆ ನೀಡಿದ ದೂರಿನಲ್ಲಿ ಯುವತಿ ಆರೋಪಿಸಿದ್ದಾಳೆ
ಪ್ರಕರಣ ದಾಖಲಿಸಿಕೊಂಡ ಪೊಲೀಸರು, ದೂರುದಾರಳ ಪರಿಚಿತರಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಯುವತಿಯ ಕೆಲ ಪರಿಚಿತರು, ಸ್ನೇಹಿತರ ವಿಚಾರಣೆ ಆರಂಭಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Bangalore Man sends morphed photo of mother to daughter, blackmails for nude pics of daughter in Instagram or else will make the pictures of mother viral on social media.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm