ಬ್ರೇಕಿಂಗ್ ನ್ಯೂಸ್
03-12-20 11:41 am Mangalore Correspondent ಕ್ರೈಂ
ಮಂಗಳೂರು, ಡಿ.3: ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಕಂಡುಬಂದ ಪ್ರಕರಣಕ್ಕೆ ಸಂಬಂಧಿಸಿ ಕದ್ರಿ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ತೀರ್ಥಹಳ್ಳಿ ಮೂಲದ ನಜೀರ್ ಅಹ್ಮದ್ ಬಂಧಿತ ಯುವಕ.
ನಜೀರ್, ಮಂಗಳೂರು ನಗರದಲ್ಲಿ ಝೊಮೆಟೋ ಕಂಪನಿಯಲ್ಲಿ ಆನ್ ಲೈನ್ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ ಎನ್ನಲಾಗುತ್ತಿದೆ. ಮಂಗಳೂರಿನ ಬಿಜೈ ಬಳಿಯ ಅಪಾರ್ಟ್ಮೆಂಟ್ ಒಂದರ ಆವರಣ ಗೋಡೆಯಲ್ಲಿ ನ.27ರಂದು ಗೋಡೆ ಬರಹ ಕಂಡುಬಂದಿತ್ತು. ಉಗ್ರರ ಪರವಾದ ಗೋಡೆ ಬರಹ ಮಂಗಳೂರಿನಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿತ್ತು. ಸಂಘಿಗಳನ್ನು ನಿಯಂತ್ರಣ ಮಾಡೋಕೆ ಲಷ್ಕರ್ ಮತ್ತು ತಾಲಿಬಾನ್ ಉಗ್ರರನ್ನು ಕರೆಸಬೇಕಾದೀತು ಎಂದು ಎಚ್ಚರಿಕೆ ನೀಡಲಾಗಿತ್ತು. ಅಲ್ಲದೆ, ಲಷ್ಕರ್ ಜಿಂದಾಬಾದ್ ಘೋಷಣೆಯ ಬರಹವನ್ನೂ ಹಾಕಿದ್ದರು.
ಸಿಸಿಟಿವಿ ಪರಿಶೀಲನೆ ವೇಳೆ ಬೈಕಿನಲ್ಲಿ ಬಂದು ಗೋಡೆ ಬರಹ ಬರೆದು ಪರಾರಿಯಾಗಿದ್ದು ಕಂಡುಬಂದಿತ್ತು. ಈಗ ಖಚಿತ ಮೊಬೈಲ್ ಲೋಕೇಶನ್ ಆಧರಿಸಿ ಪೊಲೀಸರು ಒಬ್ಬನನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೋರ್ವನ ಪತ್ತೆಗೆ ಬಲೆ ಬೀಸಿರುವ ಪೊಲೀಸರು ಬಲೆ ಬೀಸಿದ್ದಾರೆ.
ಆರೋಪಿಗಳ ಪತ್ತೆಗೆ ಮಂಗಳೂರು ಕಮಿಷನರ್ ವಿಶೇಷ ತಂಡವನ್ನು ನೇಮಕ ಮಾಡಿದ್ದರು. ವಾರದ ನಂತರ ಆರೋಪಿಯ ಪತ್ತೆಗೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ನಜೀರ್ ಗೆ ಲಷ್ಕರ್ ಇ ತೊಯ್ಬಾ ಜೊತೆ ಸಂಬಂಧ ಇದೆಯೇ ಅಥವಾ ಕಿಡಿಗೇಡಿ ಕೃತ್ಯವೇ ಎನ್ನುವ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Video:
A Zamato Delivery Boy has been arrested in connection to Pro-Terror Graffiti in Mangalore by Kadri Police. The arrested is been identified as Nazir Ahmed from Thirthahalli.
03-05-25 09:38 pm
HK News Desk
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm